Free Hindu Temple: ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಡಿಕೆಶಿ ಮತಾಂತರ ಆಗ್ಲಿ!

Free Hindu Temple: ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಡಿಕೆಶಿ ಮತಾಂತರ ಆಗ್ಲಿ!

Suvarna News   | Asianet News
Published : Jan 01, 2022, 07:45 PM IST

ದೇವಸ್ಥಾನಗಳಿಗೆ ಸ್ವಾತಂತ್ರ್ಯ ಕೊಟ್ರೆ ಕಾಂಗ್ರೆಸ್ ಗೆ ಯಾಕೆ ಉರಿ
ಬೇಕಾದಲ್ಲಿ ಡಿಕೆಶಿ, ಕ್ರಿಶ್ವಿಯನ್ ಅಥವಾ ಮುಸ್ಲಿಂ ಧರ್ಮಕ್ಕೆ ಮತಾಂತ ಆಗಲಿ
ಕೆಪಿಸಿ ಅಧ್ಯಕ್ಷರ ಮಾತಿಗೆ ಸಚಿವ ಕೆಎಸ್ ಈಶ್ವರಪ್ಪ ತಿರುಗೇಟು

ಬೆಂಗಳೂರು (ಜ.1): ದೇವಾಲಯಗಳನ್ನು (Free Temple ) ಸ್ವತಂತ್ರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್  (Minister of Rural Development and Panchayat Raj of Karnataka) ಸಚಿವ ಕೆಎಸ್ ಈಶ್ವರಪ್ಪ (Ks Eshwarappa) ತಿರುಗೇಟು ನೀಡಿದ್ದಾರೆ. ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ಮಾತುಗಳಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, "ಇಲ್ಲಿಯವರೆಗೆ ಚರ್ಚ್ ಹಾಗೂ ಮಸೀದಿಗಳಿಗೆ ಸ್ವಾತಂತ್ರ್ಯವಿದೆ. ದೇವಸ್ಥಾನಗಳಿಗೆ ಸ್ವಾತಂತ್ರ್ಯ ನೀಡಲು ಹೊರಟರೆ ಕಾಂಗ್ರೆಸ್ ಗೆ ಉರಿಯುವುದ್ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಕ್ರಿಶ್ಚಿಯನ್ ಹಾಗೂ ಮುಸ್ಲಿಮರರನ್ನು ಓಲೆಕೈ ಮಾಡುವುದರಲ್ಲಿ ಡಿಕೆಶಿ ನಿರತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂಗಳಿಗೆ ತೊಂದರೆ ಆದ್ರೆ ಡಿಕೆಶಿಗೆ ಯಾವುದೇ ಸಮಸ್ಯೆಯಿಲ್ಲ. ನಿಜ ವಿಚಾರವೆಂದರೆ ದೇವಾಲಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಗೆ ಮನಸ್ಸಿಲ್ಲ. ಹೆಣ್ಣುಮಕ್ಕಳು ಆಮಿಷಕ್ಕೆ ಒಳಗಾಗಿ ಮತಾಂತರವಾದ್ರೂ ಅವರಿಗೆ ಯಾವುದೇ ನೋವಾಗುವುದಿಲ್ಲ. ಇದರಿಂದಾಗಿ ಡಿಕೆಶಿ, ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವುದು ಒಳ್ಳೆಯದು ಎಂದು ಹೇಳಿದ್ದಾರೆ. ಡಿಸಿಜೆ ಅರ್ಜಿಕೊಟ್ಟು ಹೊಸ ಕಾನೂನಿನ ಅಡಿಯಲ್ಲಿಯೇ ಅವರು ಬೇಕಾದರೆ ಮತಾಂತರಗೊಳ್ಳಲಿ ಎಂದು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more