ಅಚ್ಚೇ ದಿನ್ ಎಂದು ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಅಚ್ಚೇ ದಿನ್ ಎಂದು ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ ಆಕ್ರೋಶ

Suvarna News   | Asianet News
Published : Sep 02, 2021, 03:18 PM ISTUpdated : Sep 02, 2021, 03:25 PM IST

ಪೆಟ್ರೋಲ್, ಡಿಸೇಲ್ ಬೆಲೆ, ಗ್ಯಾಸ್ ಬೆಲೆ ಏರಿಕೆ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ತೆರಿಗೆ, ಸೈಟ್ ತೆರಿಗೆ ಹೆಚ್ಚಾಗಿದೆ ಎಂದಿದ್ದಾರೆ. 

ಬೆಂಗಳೂರು (ಸೆ. 02): ಪೆಟ್ರೋಲ್, ಡಿಸೇಲ್ ಬೆಲೆ, ಗ್ಯಾಸ್ ಬೆಲೆ ಏರಿಕೆ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

'ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ತೆರಿಗೆ, ಸೈಟ್ ತೆರಿಗೆ ಹೆಚ್ಚಾಗಿದೆ. 2014 ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದರು. ಈ ದೇಶವನ್ನು ಸ್ವರ್ಗ ಮಾಡುತ್ತೇನೆಂಬ ಭ್ರಮೆಯನ್ನು ಹುಟ್ಟಿಸಿದರು. ಯುವಕರನ್ನು, ರೈತರನ್ನು, ಜನಸಾಮಾನ್ಯರನ್ನು ದಾರಿ ತಪ್ಪಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಚ್ಚೇ ದಿನ್ ಬರುತ್ತದೆ ಎಂದು ಭರವಸೆ ಮೂಡಿಸಿದರು. ಆದರೆ ಅದ್ಯಾವುದೂ ಆಗಿಲ್ಲ. ಎಲ್ಲದರ ಬೆಲೆಯೂ ಹೆಚ್ಚಾಗಿದೆ. ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ. ದೇಶದ ಆರ್ಥಿಕತೆಯನ್ನು ದಿವಾಳಿ ಮಾಡಿದ್ದಾರೆ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!