ಅಚ್ಚೇ ದಿನ್ ಎಂದು ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಅಚ್ಚೇ ದಿನ್ ಎಂದು ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ ಆಕ್ರೋಶ

Suvarna News   | Asianet News
Published : Sep 02, 2021, 03:18 PM ISTUpdated : Sep 02, 2021, 03:25 PM IST

ಪೆಟ್ರೋಲ್, ಡಿಸೇಲ್ ಬೆಲೆ, ಗ್ಯಾಸ್ ಬೆಲೆ ಏರಿಕೆ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ತೆರಿಗೆ, ಸೈಟ್ ತೆರಿಗೆ ಹೆಚ್ಚಾಗಿದೆ ಎಂದಿದ್ದಾರೆ. 

ಬೆಂಗಳೂರು (ಸೆ. 02): ಪೆಟ್ರೋಲ್, ಡಿಸೇಲ್ ಬೆಲೆ, ಗ್ಯಾಸ್ ಬೆಲೆ ಏರಿಕೆ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

'ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ತೆರಿಗೆ, ಸೈಟ್ ತೆರಿಗೆ ಹೆಚ್ಚಾಗಿದೆ. 2014 ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದರು. ಈ ದೇಶವನ್ನು ಸ್ವರ್ಗ ಮಾಡುತ್ತೇನೆಂಬ ಭ್ರಮೆಯನ್ನು ಹುಟ್ಟಿಸಿದರು. ಯುವಕರನ್ನು, ರೈತರನ್ನು, ಜನಸಾಮಾನ್ಯರನ್ನು ದಾರಿ ತಪ್ಪಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಚ್ಚೇ ದಿನ್ ಬರುತ್ತದೆ ಎಂದು ಭರವಸೆ ಮೂಡಿಸಿದರು. ಆದರೆ ಅದ್ಯಾವುದೂ ಆಗಿಲ್ಲ. ಎಲ್ಲದರ ಬೆಲೆಯೂ ಹೆಚ್ಚಾಗಿದೆ. ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ. ದೇಶದ ಆರ್ಥಿಕತೆಯನ್ನು ದಿವಾಳಿ ಮಾಡಿದ್ದಾರೆ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!