ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

Published : Dec 12, 2024, 11:17 PM ISTUpdated : Dec 12, 2024, 11:18 PM IST

ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿ ವಿಧಾನಸೌಧತ್ತ ನುಗ್ಗಿದ ಹೋರಾಟಗಾರರ ಮೇಲೆ ಪೊಲೀಸರು ಮಾಡಿದ ಲಾಠಿ ಚಾರ್ಜನ್ನು ಬಿಜೆಪಿ-ಜೆಡಿಎಸ್ ಖಂಡಿಸಿದೆ. ಲಾಠಿ ಚಾರ್ಜ್ ಸಮರ್ಥನೆ ವೇಳೆ ಗೃಹ ಸಚಿವ ಪರಮೇಶ್ವರ್ ಆಡಿದ ಮಾತು ಬಿಜೆಪಿ ಕೆರಳಿಸಿದೆ.
 

ಬೆಳಗಾವಿ(ಡಿ.12) ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಭಾರಿ ಕಿಚ್ಚಿಗೆ ಕಾರಣವಾಗಿದೆ. ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್‌ನ್ನು ಬಿಜೆಪಿ ಸದನದಲ್ಲಿ ಖಂಡಿಸಿದೆ. ಪಂಚಮಸಾಲಿ ಸಮುದಾಯದ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಪೊಲೀಸರ ಲಾಠಿ ಚಾರ್ಜ್ ಸಮರ್ಥಿಸಿದ ಗೃಹ ಸಚಿವ ಪರಮೇಶ್ವರ್ ಇನ್ನೇನು ಮುತ್ತಿಡಬೇಕಿತ್ತಾ ಎಂದು ಪ್ರಶ್ನಿಸಿದ್ದರೆ. ಪಂಚಮಸಾಲಿ ಮೀಸಲಾತಿ ಹಾಗೂ ಲಾಠಿ ಚಾರ್ಜ್ ಸದನದಲ್ಲಿ ಭಾರಿ ಹೋರಾಟಕ್ಕೆ ಕಾರಣವಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more