ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

Published : Dec 12, 2024, 11:17 PM ISTUpdated : Dec 12, 2024, 11:18 PM IST

ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿ ವಿಧಾನಸೌಧತ್ತ ನುಗ್ಗಿದ ಹೋರಾಟಗಾರರ ಮೇಲೆ ಪೊಲೀಸರು ಮಾಡಿದ ಲಾಠಿ ಚಾರ್ಜನ್ನು ಬಿಜೆಪಿ-ಜೆಡಿಎಸ್ ಖಂಡಿಸಿದೆ. ಲಾಠಿ ಚಾರ್ಜ್ ಸಮರ್ಥನೆ ವೇಳೆ ಗೃಹ ಸಚಿವ ಪರಮೇಶ್ವರ್ ಆಡಿದ ಮಾತು ಬಿಜೆಪಿ ಕೆರಳಿಸಿದೆ.
 

ಬೆಳಗಾವಿ(ಡಿ.12) ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಭಾರಿ ಕಿಚ್ಚಿಗೆ ಕಾರಣವಾಗಿದೆ. ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್‌ನ್ನು ಬಿಜೆಪಿ ಸದನದಲ್ಲಿ ಖಂಡಿಸಿದೆ. ಪಂಚಮಸಾಲಿ ಸಮುದಾಯದ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಪೊಲೀಸರ ಲಾಠಿ ಚಾರ್ಜ್ ಸಮರ್ಥಿಸಿದ ಗೃಹ ಸಚಿವ ಪರಮೇಶ್ವರ್ ಇನ್ನೇನು ಮುತ್ತಿಡಬೇಕಿತ್ತಾ ಎಂದು ಪ್ರಶ್ನಿಸಿದ್ದರೆ. ಪಂಚಮಸಾಲಿ ಮೀಸಲಾತಿ ಹಾಗೂ ಲಾಠಿ ಚಾರ್ಜ್ ಸದನದಲ್ಲಿ ಭಾರಿ ಹೋರಾಟಕ್ಕೆ ಕಾರಣವಾಗಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more