ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

Published : Dec 12, 2024, 11:17 PM ISTUpdated : Dec 12, 2024, 11:18 PM IST

ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿ ವಿಧಾನಸೌಧತ್ತ ನುಗ್ಗಿದ ಹೋರಾಟಗಾರರ ಮೇಲೆ ಪೊಲೀಸರು ಮಾಡಿದ ಲಾಠಿ ಚಾರ್ಜನ್ನು ಬಿಜೆಪಿ-ಜೆಡಿಎಸ್ ಖಂಡಿಸಿದೆ. ಲಾಠಿ ಚಾರ್ಜ್ ಸಮರ್ಥನೆ ವೇಳೆ ಗೃಹ ಸಚಿವ ಪರಮೇಶ್ವರ್ ಆಡಿದ ಮಾತು ಬಿಜೆಪಿ ಕೆರಳಿಸಿದೆ.
 

ಬೆಳಗಾವಿ(ಡಿ.12) ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಭಾರಿ ಕಿಚ್ಚಿಗೆ ಕಾರಣವಾಗಿದೆ. ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್‌ನ್ನು ಬಿಜೆಪಿ ಸದನದಲ್ಲಿ ಖಂಡಿಸಿದೆ. ಪಂಚಮಸಾಲಿ ಸಮುದಾಯದ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಪೊಲೀಸರ ಲಾಠಿ ಚಾರ್ಜ್ ಸಮರ್ಥಿಸಿದ ಗೃಹ ಸಚಿವ ಪರಮೇಶ್ವರ್ ಇನ್ನೇನು ಮುತ್ತಿಡಬೇಕಿತ್ತಾ ಎಂದು ಪ್ರಶ್ನಿಸಿದ್ದರೆ. ಪಂಚಮಸಾಲಿ ಮೀಸಲಾತಿ ಹಾಗೂ ಲಾಠಿ ಚಾರ್ಜ್ ಸದನದಲ್ಲಿ ಭಾರಿ ಹೋರಾಟಕ್ಕೆ ಕಾರಣವಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more