ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

Published : Dec 12, 2024, 11:17 PM ISTUpdated : Dec 12, 2024, 11:18 PM IST

ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿ ವಿಧಾನಸೌಧತ್ತ ನುಗ್ಗಿದ ಹೋರಾಟಗಾರರ ಮೇಲೆ ಪೊಲೀಸರು ಮಾಡಿದ ಲಾಠಿ ಚಾರ್ಜನ್ನು ಬಿಜೆಪಿ-ಜೆಡಿಎಸ್ ಖಂಡಿಸಿದೆ. ಲಾಠಿ ಚಾರ್ಜ್ ಸಮರ್ಥನೆ ವೇಳೆ ಗೃಹ ಸಚಿವ ಪರಮೇಶ್ವರ್ ಆಡಿದ ಮಾತು ಬಿಜೆಪಿ ಕೆರಳಿಸಿದೆ.
 

ಬೆಳಗಾವಿ(ಡಿ.12) ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಭಾರಿ ಕಿಚ್ಚಿಗೆ ಕಾರಣವಾಗಿದೆ. ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್‌ನ್ನು ಬಿಜೆಪಿ ಸದನದಲ್ಲಿ ಖಂಡಿಸಿದೆ. ಪಂಚಮಸಾಲಿ ಸಮುದಾಯದ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಪೊಲೀಸರ ಲಾಠಿ ಚಾರ್ಜ್ ಸಮರ್ಥಿಸಿದ ಗೃಹ ಸಚಿವ ಪರಮೇಶ್ವರ್ ಇನ್ನೇನು ಮುತ್ತಿಡಬೇಕಿತ್ತಾ ಎಂದು ಪ್ರಶ್ನಿಸಿದ್ದರೆ. ಪಂಚಮಸಾಲಿ ಮೀಸಲಾತಿ ಹಾಗೂ ಲಾಠಿ ಚಾರ್ಜ್ ಸದನದಲ್ಲಿ ಭಾರಿ ಹೋರಾಟಕ್ಕೆ ಕಾರಣವಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more