ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

ಲಾಠಿ ಚಾರ್ಜ್ ಮಾಡದೆ ಇನ್ನೇನು ಮುತ್ತಿಡಬೇಕಾ? ಗೃಹ ಸಚಿವರ ಮಾತಿಗೆ ಬಿಜೆಪಿ ಗರಂ!

Published : Dec 12, 2024, 11:17 PM ISTUpdated : Dec 12, 2024, 11:18 PM IST

ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿ ವಿಧಾನಸೌಧತ್ತ ನುಗ್ಗಿದ ಹೋರಾಟಗಾರರ ಮೇಲೆ ಪೊಲೀಸರು ಮಾಡಿದ ಲಾಠಿ ಚಾರ್ಜನ್ನು ಬಿಜೆಪಿ-ಜೆಡಿಎಸ್ ಖಂಡಿಸಿದೆ. ಲಾಠಿ ಚಾರ್ಜ್ ಸಮರ್ಥನೆ ವೇಳೆ ಗೃಹ ಸಚಿವ ಪರಮೇಶ್ವರ್ ಆಡಿದ ಮಾತು ಬಿಜೆಪಿ ಕೆರಳಿಸಿದೆ.
 

ಬೆಳಗಾವಿ(ಡಿ.12) ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಭಾರಿ ಕಿಚ್ಚಿಗೆ ಕಾರಣವಾಗಿದೆ. ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್‌ನ್ನು ಬಿಜೆಪಿ ಸದನದಲ್ಲಿ ಖಂಡಿಸಿದೆ. ಪಂಚಮಸಾಲಿ ಸಮುದಾಯದ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಪೊಲೀಸರ ಲಾಠಿ ಚಾರ್ಜ್ ಸಮರ್ಥಿಸಿದ ಗೃಹ ಸಚಿವ ಪರಮೇಶ್ವರ್ ಇನ್ನೇನು ಮುತ್ತಿಡಬೇಕಿತ್ತಾ ಎಂದು ಪ್ರಶ್ನಿಸಿದ್ದರೆ. ಪಂಚಮಸಾಲಿ ಮೀಸಲಾತಿ ಹಾಗೂ ಲಾಠಿ ಚಾರ್ಜ್ ಸದನದಲ್ಲಿ ಭಾರಿ ಹೋರಾಟಕ್ಕೆ ಕಾರಣವಾಗಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more