ಇಲ್ಲಿನ ಹೊಟೇಲ್‌ಗಳಲ್ಲಿ ಕೊರೋನಾ ಕಷಾಯ ಕುಡಿದ್ರೆ ಮಾತ್ರ ಟಿಫನ್..!

ಇಲ್ಲಿನ ಹೊಟೇಲ್‌ಗಳಲ್ಲಿ ಕೊರೋನಾ ಕಷಾಯ ಕುಡಿದ್ರೆ ಮಾತ್ರ ಟಿಫನ್..!

Suvarna News   | Asianet News
Published : Jun 24, 2021, 10:42 AM ISTUpdated : Jun 24, 2021, 06:04 PM IST

ಕೊರೋನಾ ವಿರುದ್ಧ ಹೋರಾಡಲು, ಮುಂಜಾಗ್ರತಾ ಕ್ರಮವಾಗಿ ಮನೆಗಳಲ್ಲಿ ಕಷಾಯವನ್ನು ಕುಡಿಯುತ್ತೇವೆ. ಗದಗದ ಅಬ್ಬಿಗೇರಿ ಗ್ರಾಮ ಪಂಚಾಯ್ತಿಯಲ್ಲಿ ಇದೇ ಕ್ರಮವನ್ನು ಜಾರಿಗೆ ತರಲಾಗಿದೆ. 

ಗದಗ (ಜೂ. 24): ವಿರುದ್ಧ ಹೋರಾಡಲು, ಮುಂಜಾಗ್ರತಾ ಕ್ರಮವಾಗಿ ಮನೆಗಳಲ್ಲಿ ಕಷಾಯವನ್ನು ಕುಡಿಯುತ್ತೇವೆ. ಗದಗದ ಅಬ್ಬಿಗೇರಿ ಗ್ರಾಮ ಪಂಚಾಯ್ತಿಯಲ್ಲಿ ಇದೇ ಕ್ರಮವನ್ನು ಜಾರಿಗೆ ತರಲಾಗಿದೆ. ಇಲ್ಲಿನ ಹೊಟೇಲ್‌ಗಳಿಗೆ ಬರುವ ಗ್ರಾಹಕರಿಗೆ ಕಷಾಯವನ್ನು ಫ್ರೀಯಾಗಿ ನೀಡಲಾಗುತ್ತದೆ. ಕಷಾಯ ಕುಡಿದರೆ ಮಾತ್ರ ಟಿಫನ್ ಕೊಡುತ್ತಾರಂತೆ, ಇಲ್ಲ ಅಂದ್ರೆ ಟಿಫನ್ ಇಲ್ಲ..!

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?