ಇಲ್ಲಿನ ಹೊಟೇಲ್‌ಗಳಲ್ಲಿ ಕೊರೋನಾ ಕಷಾಯ ಕುಡಿದ್ರೆ ಮಾತ್ರ ಟಿಫನ್..!

ಇಲ್ಲಿನ ಹೊಟೇಲ್‌ಗಳಲ್ಲಿ ಕೊರೋನಾ ಕಷಾಯ ಕುಡಿದ್ರೆ ಮಾತ್ರ ಟಿಫನ್..!

Suvarna News   | Asianet News
Published : Jun 24, 2021, 10:42 AM ISTUpdated : Jun 24, 2021, 06:04 PM IST

ಕೊರೋನಾ ವಿರುದ್ಧ ಹೋರಾಡಲು, ಮುಂಜಾಗ್ರತಾ ಕ್ರಮವಾಗಿ ಮನೆಗಳಲ್ಲಿ ಕಷಾಯವನ್ನು ಕುಡಿಯುತ್ತೇವೆ. ಗದಗದ ಅಬ್ಬಿಗೇರಿ ಗ್ರಾಮ ಪಂಚಾಯ್ತಿಯಲ್ಲಿ ಇದೇ ಕ್ರಮವನ್ನು ಜಾರಿಗೆ ತರಲಾಗಿದೆ. 

ಗದಗ (ಜೂ. 24): ವಿರುದ್ಧ ಹೋರಾಡಲು, ಮುಂಜಾಗ್ರತಾ ಕ್ರಮವಾಗಿ ಮನೆಗಳಲ್ಲಿ ಕಷಾಯವನ್ನು ಕುಡಿಯುತ್ತೇವೆ. ಗದಗದ ಅಬ್ಬಿಗೇರಿ ಗ್ರಾಮ ಪಂಚಾಯ್ತಿಯಲ್ಲಿ ಇದೇ ಕ್ರಮವನ್ನು ಜಾರಿಗೆ ತರಲಾಗಿದೆ. ಇಲ್ಲಿನ ಹೊಟೇಲ್‌ಗಳಿಗೆ ಬರುವ ಗ್ರಾಹಕರಿಗೆ ಕಷಾಯವನ್ನು ಫ್ರೀಯಾಗಿ ನೀಡಲಾಗುತ್ತದೆ. ಕಷಾಯ ಕುಡಿದರೆ ಮಾತ್ರ ಟಿಫನ್ ಕೊಡುತ್ತಾರಂತೆ, ಇಲ್ಲ ಅಂದ್ರೆ ಟಿಫನ್ ಇಲ್ಲ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ