ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

Published : Dec 03, 2024, 06:21 PM IST

ಆನ್‌ಲೈನ್ ರಮ್ಮಿ ಚಟಕ್ಕೆ ಬಿದ್ದು ಎಲ್ಲವನ್ನೂ ಕಳೆದುಕೊಂಡು ಬದುಕು ಅಂತ್ಯಗೊಳಿಸಿದ ಘಟನೆ ಗದಗದಲ್ಲಿ ನಡೆದಿದೆ. ಆದರೆ ಈತನ ಕೊನೆಯ ನೋಟ್‌ನಲ್ಲಿ ಉಲ್ಲೇಖಿಸಿದ ಮಾತು ಸರ್ಕಾರದ ಕಣ್ತೆರೆಸುವಂತಿದೆ.
 

ಗದಗ(ಡಿ.03) ಆನ್‌ಲೈನ್ ರಮ್ಮಿ ಸರ್ಕಲ್ ಜೂಜಿಗೆ ಸಿಲುಕಿ ಹಲವರು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಈ ರೀತಿಯ ಆನ್‌ಲೈನ್ ಜೂಜಿನ ವಿರುದ್ದ ಹಲವು ಹೋರಾಟ, ಪ್ರತಿಭಟನೆಗಳು ನಡೆದಿದೆ. ಇದೀಗ ಗದಗದ ಶಿರಹಟ್ಟಿಯ 37 ವರ್ಷದ ಜಗದೀಶ್ ಹಳೇಮನಿ ಇದೇ ರಮ್ಮಿ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದಾರೆ. ಪಾತ್ರೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜಗದೀಶ್ ಇದೇ ರಮ್ಮಯಿಂದ ಸಾಲದ ಸುಳಿಗೆ ಸಿಲುಕಿದ್ದ. ಇದರಿಂದ ಖಿನ್ನತೆಗೆ ಜಾರಿದ್ದ. ಇದೀಗ ಜಗದೀಶ್ ಬದುಕು ಅಂತ್ಯಗೊಳಿಸಿದ್ದಾನೆ. ಈತನ ಬರೆದಿವ ಲಾಸ್ಟ್ ನೋಟ್‌ನಲ್ಲಿ ಏನಿದೆ? ಸರ್ಕಾರಕ್ಕೆ ಮಾಡಿದ ಮನವಿ ಏನು?  
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more