ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

Published : Dec 03, 2024, 06:21 PM IST

ಆನ್‌ಲೈನ್ ರಮ್ಮಿ ಚಟಕ್ಕೆ ಬಿದ್ದು ಎಲ್ಲವನ್ನೂ ಕಳೆದುಕೊಂಡು ಬದುಕು ಅಂತ್ಯಗೊಳಿಸಿದ ಘಟನೆ ಗದಗದಲ್ಲಿ ನಡೆದಿದೆ. ಆದರೆ ಈತನ ಕೊನೆಯ ನೋಟ್‌ನಲ್ಲಿ ಉಲ್ಲೇಖಿಸಿದ ಮಾತು ಸರ್ಕಾರದ ಕಣ್ತೆರೆಸುವಂತಿದೆ.
 

ಗದಗ(ಡಿ.03) ಆನ್‌ಲೈನ್ ರಮ್ಮಿ ಸರ್ಕಲ್ ಜೂಜಿಗೆ ಸಿಲುಕಿ ಹಲವರು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಈ ರೀತಿಯ ಆನ್‌ಲೈನ್ ಜೂಜಿನ ವಿರುದ್ದ ಹಲವು ಹೋರಾಟ, ಪ್ರತಿಭಟನೆಗಳು ನಡೆದಿದೆ. ಇದೀಗ ಗದಗದ ಶಿರಹಟ್ಟಿಯ 37 ವರ್ಷದ ಜಗದೀಶ್ ಹಳೇಮನಿ ಇದೇ ರಮ್ಮಿ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದಾರೆ. ಪಾತ್ರೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜಗದೀಶ್ ಇದೇ ರಮ್ಮಯಿಂದ ಸಾಲದ ಸುಳಿಗೆ ಸಿಲುಕಿದ್ದ. ಇದರಿಂದ ಖಿನ್ನತೆಗೆ ಜಾರಿದ್ದ. ಇದೀಗ ಜಗದೀಶ್ ಬದುಕು ಅಂತ್ಯಗೊಳಿಸಿದ್ದಾನೆ. ಈತನ ಬರೆದಿವ ಲಾಸ್ಟ್ ನೋಟ್‌ನಲ್ಲಿ ಏನಿದೆ? ಸರ್ಕಾರಕ್ಕೆ ಮಾಡಿದ ಮನವಿ ಏನು?  
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more