ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

Published : Dec 03, 2024, 06:21 PM IST

ಆನ್‌ಲೈನ್ ರಮ್ಮಿ ಚಟಕ್ಕೆ ಬಿದ್ದು ಎಲ್ಲವನ್ನೂ ಕಳೆದುಕೊಂಡು ಬದುಕು ಅಂತ್ಯಗೊಳಿಸಿದ ಘಟನೆ ಗದಗದಲ್ಲಿ ನಡೆದಿದೆ. ಆದರೆ ಈತನ ಕೊನೆಯ ನೋಟ್‌ನಲ್ಲಿ ಉಲ್ಲೇಖಿಸಿದ ಮಾತು ಸರ್ಕಾರದ ಕಣ್ತೆರೆಸುವಂತಿದೆ.
 

ಗದಗ(ಡಿ.03) ಆನ್‌ಲೈನ್ ರಮ್ಮಿ ಸರ್ಕಲ್ ಜೂಜಿಗೆ ಸಿಲುಕಿ ಹಲವರು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಈ ರೀತಿಯ ಆನ್‌ಲೈನ್ ಜೂಜಿನ ವಿರುದ್ದ ಹಲವು ಹೋರಾಟ, ಪ್ರತಿಭಟನೆಗಳು ನಡೆದಿದೆ. ಇದೀಗ ಗದಗದ ಶಿರಹಟ್ಟಿಯ 37 ವರ್ಷದ ಜಗದೀಶ್ ಹಳೇಮನಿ ಇದೇ ರಮ್ಮಿ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದಾರೆ. ಪಾತ್ರೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜಗದೀಶ್ ಇದೇ ರಮ್ಮಯಿಂದ ಸಾಲದ ಸುಳಿಗೆ ಸಿಲುಕಿದ್ದ. ಇದರಿಂದ ಖಿನ್ನತೆಗೆ ಜಾರಿದ್ದ. ಇದೀಗ ಜಗದೀಶ್ ಬದುಕು ಅಂತ್ಯಗೊಳಿಸಿದ್ದಾನೆ. ಈತನ ಬರೆದಿವ ಲಾಸ್ಟ್ ನೋಟ್‌ನಲ್ಲಿ ಏನಿದೆ? ಸರ್ಕಾರಕ್ಕೆ ಮಾಡಿದ ಮನವಿ ಏನು?  
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more