ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

ರಮ್ಮಿ ಚಟಕ್ಕೆ ಬಿದ್ದು ಒದ್ದಾಡಿದವನ ಕೊನೆಯ ಮಾತಿನಲ್ಲಿದೆ ಸರ್ಕಾರದ ಕಣ್ತೆರೆಸುವ ಸಂದೇಶ!

Published : Dec 03, 2024, 06:21 PM IST

ಆನ್‌ಲೈನ್ ರಮ್ಮಿ ಚಟಕ್ಕೆ ಬಿದ್ದು ಎಲ್ಲವನ್ನೂ ಕಳೆದುಕೊಂಡು ಬದುಕು ಅಂತ್ಯಗೊಳಿಸಿದ ಘಟನೆ ಗದಗದಲ್ಲಿ ನಡೆದಿದೆ. ಆದರೆ ಈತನ ಕೊನೆಯ ನೋಟ್‌ನಲ್ಲಿ ಉಲ್ಲೇಖಿಸಿದ ಮಾತು ಸರ್ಕಾರದ ಕಣ್ತೆರೆಸುವಂತಿದೆ.
 

ಗದಗ(ಡಿ.03) ಆನ್‌ಲೈನ್ ರಮ್ಮಿ ಸರ್ಕಲ್ ಜೂಜಿಗೆ ಸಿಲುಕಿ ಹಲವರು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಈ ರೀತಿಯ ಆನ್‌ಲೈನ್ ಜೂಜಿನ ವಿರುದ್ದ ಹಲವು ಹೋರಾಟ, ಪ್ರತಿಭಟನೆಗಳು ನಡೆದಿದೆ. ಇದೀಗ ಗದಗದ ಶಿರಹಟ್ಟಿಯ 37 ವರ್ಷದ ಜಗದೀಶ್ ಹಳೇಮನಿ ಇದೇ ರಮ್ಮಿ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದಾರೆ. ಪಾತ್ರೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜಗದೀಶ್ ಇದೇ ರಮ್ಮಯಿಂದ ಸಾಲದ ಸುಳಿಗೆ ಸಿಲುಕಿದ್ದ. ಇದರಿಂದ ಖಿನ್ನತೆಗೆ ಜಾರಿದ್ದ. ಇದೀಗ ಜಗದೀಶ್ ಬದುಕು ಅಂತ್ಯಗೊಳಿಸಿದ್ದಾನೆ. ಈತನ ಬರೆದಿವ ಲಾಸ್ಟ್ ನೋಟ್‌ನಲ್ಲಿ ಏನಿದೆ? ಸರ್ಕಾರಕ್ಕೆ ಮಾಡಿದ ಮನವಿ ಏನು?  
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more