ಕ್ಯಾನ್ಸರ್ ಪೇಷೆಂಟ್‌ಗಳಿಗೆ ವಿಗ್ ತಯಾರಿಸಲು ಕೂದಲು ದಾನ ಮಾಡಿದ ಗದಗದ ಯುವಕ

ಕ್ಯಾನ್ಸರ್ ಪೇಷೆಂಟ್‌ಗಳಿಗೆ ವಿಗ್ ತಯಾರಿಸಲು ಕೂದಲು ದಾನ ಮಾಡಿದ ಗದಗದ ಯುವಕ

Published : Jul 10, 2021, 02:45 PM IST

ಸ್ಟೈಲ್‌ಗೆ ಅಂತಾ ಬಿಟ್ಟಿದ್ದ ಕೂದಲನ್ನ ಯುವಕನೊಬ್ಬ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿ ಇತರ ಯುವಕರಿಗೂ ಮಾದರಿಯಾಗಿದ್ದಾನೆ. ಗದಗ ನಗರದ ಹಬೀಬ್ ಬಡಾವಣೆ ನಿವಾಸಿ ಸಂಜೀವ್ ಕುಮಾರ್ ಪೂಜಾರ್ ಹೀಗೆ ಕೇಶದಾನ ಮಾಡಿದ ಯುವಕ. 

ಗದಗ (ಜು. 10): ಸ್ಟೈಲ್‌ಗೆ ಅಂತಾ ಬಿಟ್ಟಿದ್ದ ಕೂದಲನ್ನ ಯುವಕನೊಬ್ಬ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿ ಇತರ ಯುವಕರಿಗೂ ಮಾದರಿಯಾಗಿದ್ದಾನೆ. ಗದಗ ನಗರದ ಹಬೀಬ್ ಬಡಾವಣೆ ನಿವಾಸಿ ಸಂಜೀವ್ ಕುಮಾರ್ ಪೂಜಾರ್ ಹೀಗೆ ಕೇಶದಾನ ಮಾಡಿದ ಯುವಕ. 

ಪ್ರೈವೇಟ್ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂಜೀವಕುಮಾರ್ ಲಾಕ್‌ಡೌನ್ ಆಗ್ತಿದ್ದಂತೆ ಕೆಲಸ ಬಿಟ್ಟು ಊರಿಗೆ ಮರಳಿದ್ದರು. ಲಾಕ್‌ಡೌನ್ ನಲ್ಲಿ ಸ್ಟೈಲ್‌ಗೆ ಅಂತಾ ಕೂದಲನ್ನು ಬಿಟ್ಟಿದ್ದರು.  ಸದಾ ಸಾಮಾಜಿಕವಾಗಿ ಯೋಚ್ನೆ ಮಾಡುವ ಸಂಜೀವಕುಮಾರ್ ಕ್ಯಾನ್ಸರ್ ಪೇಷೆಂಟ್‌ಗಳಿಗೆ ವಿಗ್ ಮಾಡಿ ಸಹಾಯ ಮಾಡೋ ಹೈದ್ರಾಬಾದ್ ಮೂಲದ ಗೋದಾವರಿ ಗೇರ್ ಡೋನೇಷನ್ಸ್ ಎನ್‌ಜಿಒ ಸಂಪರ್ಕಿಸಿ ಕೂದಲು ದಾನಕ್ಕೆ ಮುಂದಾಗಿದ್ದಾರೆ. ಹೀಗಾಗಿ 12 ಇಂಚು ಸೊಂಪಾಗಿ ಬೆಳಸಿದ ಕೂದಲನ್ನ ಎನ್‌ಜಿಒನ ಸೂಚನೆಯಂತೆ ನೀಟಾಗಿ ಕಟ್ ಮಾಡಿಸಿ ಕೋರಿಯರ್ ಮೂಲಕ ಕಳಿಹಿಸಿಲು‌ ಮುಂದಾಗಿದ್ದಾರೆ. ಸಂಜೀವ್ ಕುಮಾರ್ ಸಾಮಾಜಿಕ ಕಳಕಳಿ ಹಾಗೂ ವಿಭಿನ್ನ ಆಲೋಚನೆಗೆ ಸದ್ಯ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!