ಕ್ಯಾನ್ಸರ್ ಪೇಷೆಂಟ್‌ಗಳಿಗೆ ವಿಗ್ ತಯಾರಿಸಲು ಕೂದಲು ದಾನ ಮಾಡಿದ ಗದಗದ ಯುವಕ

ಕ್ಯಾನ್ಸರ್ ಪೇಷೆಂಟ್‌ಗಳಿಗೆ ವಿಗ್ ತಯಾರಿಸಲು ಕೂದಲು ದಾನ ಮಾಡಿದ ಗದಗದ ಯುವಕ

Published : Jul 10, 2021, 02:45 PM IST

ಸ್ಟೈಲ್‌ಗೆ ಅಂತಾ ಬಿಟ್ಟಿದ್ದ ಕೂದಲನ್ನ ಯುವಕನೊಬ್ಬ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿ ಇತರ ಯುವಕರಿಗೂ ಮಾದರಿಯಾಗಿದ್ದಾನೆ. ಗದಗ ನಗರದ ಹಬೀಬ್ ಬಡಾವಣೆ ನಿವಾಸಿ ಸಂಜೀವ್ ಕುಮಾರ್ ಪೂಜಾರ್ ಹೀಗೆ ಕೇಶದಾನ ಮಾಡಿದ ಯುವಕ. 

ಗದಗ (ಜು. 10): ಸ್ಟೈಲ್‌ಗೆ ಅಂತಾ ಬಿಟ್ಟಿದ್ದ ಕೂದಲನ್ನ ಯುವಕನೊಬ್ಬ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿ ಇತರ ಯುವಕರಿಗೂ ಮಾದರಿಯಾಗಿದ್ದಾನೆ. ಗದಗ ನಗರದ ಹಬೀಬ್ ಬಡಾವಣೆ ನಿವಾಸಿ ಸಂಜೀವ್ ಕುಮಾರ್ ಪೂಜಾರ್ ಹೀಗೆ ಕೇಶದಾನ ಮಾಡಿದ ಯುವಕ. 

ಪ್ರೈವೇಟ್ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂಜೀವಕುಮಾರ್ ಲಾಕ್‌ಡೌನ್ ಆಗ್ತಿದ್ದಂತೆ ಕೆಲಸ ಬಿಟ್ಟು ಊರಿಗೆ ಮರಳಿದ್ದರು. ಲಾಕ್‌ಡೌನ್ ನಲ್ಲಿ ಸ್ಟೈಲ್‌ಗೆ ಅಂತಾ ಕೂದಲನ್ನು ಬಿಟ್ಟಿದ್ದರು.  ಸದಾ ಸಾಮಾಜಿಕವಾಗಿ ಯೋಚ್ನೆ ಮಾಡುವ ಸಂಜೀವಕುಮಾರ್ ಕ್ಯಾನ್ಸರ್ ಪೇಷೆಂಟ್‌ಗಳಿಗೆ ವಿಗ್ ಮಾಡಿ ಸಹಾಯ ಮಾಡೋ ಹೈದ್ರಾಬಾದ್ ಮೂಲದ ಗೋದಾವರಿ ಗೇರ್ ಡೋನೇಷನ್ಸ್ ಎನ್‌ಜಿಒ ಸಂಪರ್ಕಿಸಿ ಕೂದಲು ದಾನಕ್ಕೆ ಮುಂದಾಗಿದ್ದಾರೆ. ಹೀಗಾಗಿ 12 ಇಂಚು ಸೊಂಪಾಗಿ ಬೆಳಸಿದ ಕೂದಲನ್ನ ಎನ್‌ಜಿಒನ ಸೂಚನೆಯಂತೆ ನೀಟಾಗಿ ಕಟ್ ಮಾಡಿಸಿ ಕೋರಿಯರ್ ಮೂಲಕ ಕಳಿಹಿಸಿಲು‌ ಮುಂದಾಗಿದ್ದಾರೆ. ಸಂಜೀವ್ ಕುಮಾರ್ ಸಾಮಾಜಿಕ ಕಳಕಳಿ ಹಾಗೂ ವಿಭಿನ್ನ ಆಲೋಚನೆಗೆ ಸದ್ಯ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!