ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

Published : Oct 02, 2020, 06:09 PM IST

ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 
 

ಬೆಂಗಳೂರು (ಅ. 02): ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 

ದಿನನಿತ್ಯ ಸ್ವಚ್ಚತೆಯಲ್ಲಿ ತೊಡಗುವ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಮ್ಮ ಬೆಂಗಳೂರು ಫೌಂಡೇಶನ್ ನ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ , ಲಲ್ಲೇಶ್ ರೆಡ್ಡಿ ಭಾರತೀಯ ಕಿಸಾನ್ ಮೋರ್ಚಾ ಕೋಶಾಧ್ಯಕ್ಷ ಹಾಗೂ ಬಿಟಿಎಂ ಲೇಔಟ್ ಬಿಜೆಪಿ ಮುಖಂಡ ಭಾಗಿಯಾಗಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!