ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

Suvarna News   | Asianet News
Published : Oct 02, 2020, 06:09 PM IST

ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 
 

ಬೆಂಗಳೂರು (ಅ. 02): ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 

ದಿನನಿತ್ಯ ಸ್ವಚ್ಚತೆಯಲ್ಲಿ ತೊಡಗುವ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಮ್ಮ ಬೆಂಗಳೂರು ಫೌಂಡೇಶನ್ ನ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ , ಲಲ್ಲೇಶ್ ರೆಡ್ಡಿ ಭಾರತೀಯ ಕಿಸಾನ್ ಮೋರ್ಚಾ ಕೋಶಾಧ್ಯಕ್ಷ ಹಾಗೂ ಬಿಟಿಎಂ ಲೇಔಟ್ ಬಿಜೆಪಿ ಮುಖಂಡ ಭಾಗಿಯಾಗಿದ್ದಾರೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?