ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

Suvarna News   | Asianet News
Published : Oct 02, 2020, 06:09 PM IST

ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 
 

ಬೆಂಗಳೂರು (ಅ. 02): ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 

ದಿನನಿತ್ಯ ಸ್ವಚ್ಚತೆಯಲ್ಲಿ ತೊಡಗುವ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಮ್ಮ ಬೆಂಗಳೂರು ಫೌಂಡೇಶನ್ ನ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ , ಲಲ್ಲೇಶ್ ರೆಡ್ಡಿ ಭಾರತೀಯ ಕಿಸಾನ್ ಮೋರ್ಚಾ ಕೋಶಾಧ್ಯಕ್ಷ ಹಾಗೂ ಬಿಟಿಎಂ ಲೇಔಟ್ ಬಿಜೆಪಿ ಮುಖಂಡ ಭಾಗಿಯಾಗಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!