ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

ಗಾಂಧಿ ಜಯಂತಿ: ಸಂಸದ ರಾಜೀವ್ ಚಂದ್ರಶೇಖರ್‌ರಿಂದ ಪೌರಕಾರ್ಮಿಕರಿಗೆ ಸನ್ಮಾನ

Suvarna News   | Asianet News
Published : Oct 02, 2020, 06:09 PM IST

ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 
 

ಬೆಂಗಳೂರು (ಅ. 02): ಗಾಂಧಿ ಜಯಂತಿ ಪ್ರಯುಕ್ತ ಸಂಸದ ರಾಜೀವ್ ಚಂದ್ರಶೇಖರ್ ಪೌರ ಕಾರ್ಮಿಕರಿಗೆ ಸನ್ಮಾನಿಸಿದರು. ಕೋರಮಂಗಲದ ವಾರ್ಡ್ ನಂ 151 ರ 16 ಪೌರ ಕಾರ್ಮಿಕರನ್ನು ಗೌರವಿಸಿದ್ಧಾರೆ. 

ದಿನನಿತ್ಯ ಸ್ವಚ್ಚತೆಯಲ್ಲಿ ತೊಡಗುವ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಮ್ಮ ಬೆಂಗಳೂರು ಫೌಂಡೇಶನ್ ನ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ , ಲಲ್ಲೇಶ್ ರೆಡ್ಡಿ ಭಾರತೀಯ ಕಿಸಾನ್ ಮೋರ್ಚಾ ಕೋಶಾಧ್ಯಕ್ಷ ಹಾಗೂ ಬಿಟಿಎಂ ಲೇಔಟ್ ಬಿಜೆಪಿ ಮುಖಂಡ ಭಾಗಿಯಾಗಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!