BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

Published : Aug 20, 2022, 02:15 PM IST

ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ. 

ಮೈಸೂರು/ಬಾಗಲಕೋಟೆ(ಆ.20): ಮೈಸೂರಿನವರಾದ ಗಣೇಶ್ ಕುಮಾರ್‌ ಶರ್ಮಾ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡಿದ್ದಾರೆ. ಉದ್ಯೋಗವಿಲ್ಲದ ಗಣೇಶ್‌ ಅವರು ಬರೋಬ್ಬರಿ 26 ಬಾರಿ ರಕ್ತದಾನ ಮಾಡಿ ಕಷ್ಟದಲ್ಲಿರುವವರಿಗೆ ಜೀವದಾತ ಆಗಿದ್ದಾರೆ. 

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

ಇನ್ನು ನರ್ಸರಿ ಶಾಲೆಗಳಿಗೆ ಅಂಗನವಾಡಿ ಕೇಂದ್ರವೊಂದು ಸೆಡ್ಡು ಹೊಡೆದಿದೆ. ಹೌದು, ಈ ಅಂಗನವಾಡಿ ಕೇಂದ್ರ ಇರೋದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿಯಲ್ಲಿದೆ.11 ಲಕ್ಷದಲ್ಲಿ ಅಂಗನವಾಡಿ ಕೇಂದ್ರದ ಬಿಲ್ಡಿಂಗ್‌ ನಿರ್ಮಾವಾಗಿದ್ದರೆ, 3 ಲಕ್ಷ ವೆಚ್ಚದಲ್ಲಿ ಆಟದ ಮೈದಾನ ನಿರ್ಮಾಣವಾಗಿದೆ. ಒಟ್ಟು 21 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಧರಣೇಶ ಹಾಗೂ ಕರಿಯಪ್ಪ ಅವರ ಇಚ್ಚಾಶಕ್ತಿಂದ ಇಂದು ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. 
 

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more