BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

Published : Aug 20, 2022, 02:15 PM IST

ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ. 

ಮೈಸೂರು/ಬಾಗಲಕೋಟೆ(ಆ.20): ಮೈಸೂರಿನವರಾದ ಗಣೇಶ್ ಕುಮಾರ್‌ ಶರ್ಮಾ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡಿದ್ದಾರೆ. ಉದ್ಯೋಗವಿಲ್ಲದ ಗಣೇಶ್‌ ಅವರು ಬರೋಬ್ಬರಿ 26 ಬಾರಿ ರಕ್ತದಾನ ಮಾಡಿ ಕಷ್ಟದಲ್ಲಿರುವವರಿಗೆ ಜೀವದಾತ ಆಗಿದ್ದಾರೆ. 

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

ಇನ್ನು ನರ್ಸರಿ ಶಾಲೆಗಳಿಗೆ ಅಂಗನವಾಡಿ ಕೇಂದ್ರವೊಂದು ಸೆಡ್ಡು ಹೊಡೆದಿದೆ. ಹೌದು, ಈ ಅಂಗನವಾಡಿ ಕೇಂದ್ರ ಇರೋದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿಯಲ್ಲಿದೆ.11 ಲಕ್ಷದಲ್ಲಿ ಅಂಗನವಾಡಿ ಕೇಂದ್ರದ ಬಿಲ್ಡಿಂಗ್‌ ನಿರ್ಮಾವಾಗಿದ್ದರೆ, 3 ಲಕ್ಷ ವೆಚ್ಚದಲ್ಲಿ ಆಟದ ಮೈದಾನ ನಿರ್ಮಾಣವಾಗಿದೆ. ಒಟ್ಟು 21 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಧರಣೇಶ ಹಾಗೂ ಕರಿಯಪ್ಪ ಅವರ ಇಚ್ಚಾಶಕ್ತಿಂದ ಇಂದು ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. 
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more