BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

Published : Aug 20, 2022, 02:15 PM IST

ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ. 

ಮೈಸೂರು/ಬಾಗಲಕೋಟೆ(ಆ.20): ಮೈಸೂರಿನವರಾದ ಗಣೇಶ್ ಕುಮಾರ್‌ ಶರ್ಮಾ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡಿದ್ದಾರೆ. ಉದ್ಯೋಗವಿಲ್ಲದ ಗಣೇಶ್‌ ಅವರು ಬರೋಬ್ಬರಿ 26 ಬಾರಿ ರಕ್ತದಾನ ಮಾಡಿ ಕಷ್ಟದಲ್ಲಿರುವವರಿಗೆ ಜೀವದಾತ ಆಗಿದ್ದಾರೆ. 

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

ಇನ್ನು ನರ್ಸರಿ ಶಾಲೆಗಳಿಗೆ ಅಂಗನವಾಡಿ ಕೇಂದ್ರವೊಂದು ಸೆಡ್ಡು ಹೊಡೆದಿದೆ. ಹೌದು, ಈ ಅಂಗನವಾಡಿ ಕೇಂದ್ರ ಇರೋದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿಯಲ್ಲಿದೆ.11 ಲಕ್ಷದಲ್ಲಿ ಅಂಗನವಾಡಿ ಕೇಂದ್ರದ ಬಿಲ್ಡಿಂಗ್‌ ನಿರ್ಮಾವಾಗಿದ್ದರೆ, 3 ಲಕ್ಷ ವೆಚ್ಚದಲ್ಲಿ ಆಟದ ಮೈದಾನ ನಿರ್ಮಾಣವಾಗಿದೆ. ಒಟ್ಟು 21 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಧರಣೇಶ ಹಾಗೂ ಕರಿಯಪ್ಪ ಅವರ ಇಚ್ಚಾಶಕ್ತಿಂದ ಇಂದು ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more