ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣ ಮತ್ತಷ್ಟು ದುಬಾರಿ: ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಹಗಲು ದರೋಡೆ !

ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣ ಮತ್ತಷ್ಟು ದುಬಾರಿ: ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಹಗಲು ದರೋಡೆ !

Published : Sep 14, 2023, 10:37 AM IST

ಗೌರಿ-ಗಣೇಶ ಹಬ್ಬ ಇರುವ ಹಿನ್ನೆಲೆ ಪ್ರಯಾಣಿಕರಿಂದ ದುಬಾರಿ ಹಣ ವಸೂಲಿ ಮಾಡಲು ಖಾಸಗಿ ಬಸ್‌ಗಳು ಮುಂದಾಗಿವೆ.
 


ಗೌರಿ ಗಣೇಶ ಹಬ್ಬಕ್ಕೆ(gowri ganesha festival) ಇನ್ನೇನು ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ಹಬ್ಬ ಆಚರಿಸಲು ಜನ ತಮ್ಮೂರಿಗೆ ತೆರಳಲು ರೆಡಿಯಾಗಿದ್ದಾರೆ.  ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ಗಳ(Private buses) ಮಾಲೀಕರು ಹೆಚ್ಚಿನ ಪ್ರಯಾಣ ದರ ವಿಧಿಸಿ ದಂಧೆಗೆ ಇಳಿದಿದ್ದಾರೆ. ಟಿಕೆಟ್ ದರ(Ticket peice) ಯದ್ವಾತದ್ವಾ ಏರಿಕೆ ಮಾಡಿದ್ದು ಪ್ರಯಾಣಿಕರು ಕಂಗಾಲಾಗಿದ್ದಾರೆ. ಸಾಮಾನ್ಯ ದಿನಗಳಲ್ಲಿ 500 ರಿಂದ 600 ರೂ.ಗಳ ಟಿಕೆಟ್ ದರ ಈಗ 900 ರಿಂದ 2500ವರೆಗೂ ಫಿಕ್ಸ್ ಮಾಡಲಾಗಿದೆ. ಜನ ಹಬ್ಬಕ್ಕೆ ಮುಂಚಿತವಾಗಿಯೇ ಹೊರಟಿದ್ದಾರೆ. ಇದೇ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಖಾಸಗಿ ಬಸ್ ಮಾಲೀಕರು ಮನಬಂದಂತೆ ದರಗಳನ್ನು ವಿಧಿಸಿ ಪ್ರಯಾಣಿಕರ ಸುಲಿಗೆಗೆ ಇಳಿದಿದ್ದಾರೆ. ಇದು ಕೆಲವು ಸ್ಯಾಂಪಲ್‌ಗಳಷ್ಟೇ. ಬೆಂಗಳೂರಿನಿಂದ(bengaluru) ಬೇರೆ ಬೆರೆ ಜಿಲ್ಲೆಗಳಿಗೆ ಹೊರಡುವ ಎಲ್ಲಾ ರೂಟ್ಗಳಲ್ಲೂ ಇದೇ ರೀರಿ ದರ ಏರಿಕೆ ಬರೆ ಎಳೆಯಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಗೆ ಸಾಲು ಸಾಲು ದೂರುಗಳು ಬಂದ  ಬೆನ್ನಲ್ಲೇ ಖಾಸಗಿ ಬಸ್ ಮೇಲೆ ಕಾನೂನು ರೀತಿ ಕ್ರಮಕ್ಕೆ ಮುಂದಾಗಿದೆ. ಒಟ್ಟಿನಲ್ಲಿ ಹಬ್ಬ ಬಂದರೆ ಸಾಕು ಖಾಸಗಿ ಬಸ್ಗಳಿಗೆ ಪ್ರಯಾಣಿಕರ ಸುಲಿಗೆಗೆಗ ರಹದಾರಿಯಾಗಿದೆ. ಸರ್ಕಾರ  ಮುತುವರ್ಜಿ ವಹಿಸಿ ಕಡಿವಾಣ ಹಾಕಿದ್ರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇಲ್ಲದಿದ್ರೆ ಖಾಸಗಿ ದಂಧೆ ಎಗ್ಗಿಲ್ಲದೆ  ನಡೆಯಲಿದೆ. 

ಇದನ್ನೂ ವೀಕ್ಷಿಸಿ:  ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!