ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣ ಮತ್ತಷ್ಟು ದುಬಾರಿ: ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಹಗಲು ದರೋಡೆ !

ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣ ಮತ್ತಷ್ಟು ದುಬಾರಿ: ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಹಗಲು ದರೋಡೆ !

Published : Sep 14, 2023, 10:37 AM IST

ಗೌರಿ-ಗಣೇಶ ಹಬ್ಬ ಇರುವ ಹಿನ್ನೆಲೆ ಪ್ರಯಾಣಿಕರಿಂದ ದುಬಾರಿ ಹಣ ವಸೂಲಿ ಮಾಡಲು ಖಾಸಗಿ ಬಸ್‌ಗಳು ಮುಂದಾಗಿವೆ.
 


ಗೌರಿ ಗಣೇಶ ಹಬ್ಬಕ್ಕೆ(gowri ganesha festival) ಇನ್ನೇನು ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ಹಬ್ಬ ಆಚರಿಸಲು ಜನ ತಮ್ಮೂರಿಗೆ ತೆರಳಲು ರೆಡಿಯಾಗಿದ್ದಾರೆ.  ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ಗಳ(Private buses) ಮಾಲೀಕರು ಹೆಚ್ಚಿನ ಪ್ರಯಾಣ ದರ ವಿಧಿಸಿ ದಂಧೆಗೆ ಇಳಿದಿದ್ದಾರೆ. ಟಿಕೆಟ್ ದರ(Ticket peice) ಯದ್ವಾತದ್ವಾ ಏರಿಕೆ ಮಾಡಿದ್ದು ಪ್ರಯಾಣಿಕರು ಕಂಗಾಲಾಗಿದ್ದಾರೆ. ಸಾಮಾನ್ಯ ದಿನಗಳಲ್ಲಿ 500 ರಿಂದ 600 ರೂ.ಗಳ ಟಿಕೆಟ್ ದರ ಈಗ 900 ರಿಂದ 2500ವರೆಗೂ ಫಿಕ್ಸ್ ಮಾಡಲಾಗಿದೆ. ಜನ ಹಬ್ಬಕ್ಕೆ ಮುಂಚಿತವಾಗಿಯೇ ಹೊರಟಿದ್ದಾರೆ. ಇದೇ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಖಾಸಗಿ ಬಸ್ ಮಾಲೀಕರು ಮನಬಂದಂತೆ ದರಗಳನ್ನು ವಿಧಿಸಿ ಪ್ರಯಾಣಿಕರ ಸುಲಿಗೆಗೆ ಇಳಿದಿದ್ದಾರೆ. ಇದು ಕೆಲವು ಸ್ಯಾಂಪಲ್‌ಗಳಷ್ಟೇ. ಬೆಂಗಳೂರಿನಿಂದ(bengaluru) ಬೇರೆ ಬೆರೆ ಜಿಲ್ಲೆಗಳಿಗೆ ಹೊರಡುವ ಎಲ್ಲಾ ರೂಟ್ಗಳಲ್ಲೂ ಇದೇ ರೀರಿ ದರ ಏರಿಕೆ ಬರೆ ಎಳೆಯಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಗೆ ಸಾಲು ಸಾಲು ದೂರುಗಳು ಬಂದ  ಬೆನ್ನಲ್ಲೇ ಖಾಸಗಿ ಬಸ್ ಮೇಲೆ ಕಾನೂನು ರೀತಿ ಕ್ರಮಕ್ಕೆ ಮುಂದಾಗಿದೆ. ಒಟ್ಟಿನಲ್ಲಿ ಹಬ್ಬ ಬಂದರೆ ಸಾಕು ಖಾಸಗಿ ಬಸ್ಗಳಿಗೆ ಪ್ರಯಾಣಿಕರ ಸುಲಿಗೆಗೆಗ ರಹದಾರಿಯಾಗಿದೆ. ಸರ್ಕಾರ  ಮುತುವರ್ಜಿ ವಹಿಸಿ ಕಡಿವಾಣ ಹಾಕಿದ್ರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇಲ್ಲದಿದ್ರೆ ಖಾಸಗಿ ದಂಧೆ ಎಗ್ಗಿಲ್ಲದೆ  ನಡೆಯಲಿದೆ. 

ಇದನ್ನೂ ವೀಕ್ಷಿಸಿ:  ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?