ಗವಿ ಗಂಗಾಧರೇಶ್ವರನಿಗೆ ಸಿಗಲಿಲ್ಲ ಸೂರ್ಯ ಅಭಿಷೇಕ, ಗಂಡಾಂತರ ಕುರಿತು ಅರ್ಚಕರು ಹೇಳಿದ್ದೇನು?

ಗವಿ ಗಂಗಾಧರೇಶ್ವರನಿಗೆ ಸಿಗಲಿಲ್ಲ ಸೂರ್ಯ ಅಭಿಷೇಕ, ಗಂಡಾಂತರ ಕುರಿತು ಅರ್ಚಕರು ಹೇಳಿದ್ದೇನು?

Published : Jan 14, 2025, 11:18 PM IST

ಮಕರ ಸಂಕ್ರಾಂತಿ ದಿನ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿಲ್ಲ. ಇದು ಗಂಡಾಂತರದ ಸೂಚನೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈ ಕುರಿತು ಅರ್ಚಕರು ಹೇಳಿದ್ದೇನು? ಇನ್ನು ಮುಖ್ಯಮಂತ್ರಿ ಬದಲಾವಣೆ, ಹಸುವಿನ ಮೇಲೆ ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕ ಸೇರಿದಂತೆ ಹಲವೆಡೆ ಮಕರ ಸಂಕ್ರಾತಿ ಆಚರಿಸಲಾಗಿದೆ. ಈ ಪೈಕಿ ಗವಿ ಗಂಗಾಧರೇಶ್ವರ ದೇವಸ್ಥಾನ ವಿಶೇಷ. ಮಕರ ಸಂಕ್ರಾತಿ ದಿನ ಸೂರ್ಯನ ಕಿರಣಗಳು ದೇವಸ್ಥಾನದ ಲಿಂಗ ಸ್ಪರ್ಶಿಸಲಿದೆ. ಆದರೆ ಈ ಬಾರಿ ಮೋಡ ಕವಿದ ಕಾರಣ ಸೂರ್ಯನ ಕಿರಣಗಳು ಸ್ಪರ್ಶಿಸಿಲ್ಲ. ಇದು ಗಂಡಾಂತರದ ಸೂಚನೆ ಎಂದು ಹೇಳಲಾಗುತ್ತಿದೆ. ಈ ಕುರಿತು ದೇವಸ್ಥಾನದ ಅರ್ಚಕರು ಪ್ರತಿಕ್ರಿಯಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!