ಗವಿ ಗಂಗಾಧರೇಶ್ವರನಿಗೆ ಸಿಗಲಿಲ್ಲ ಸೂರ್ಯ ಅಭಿಷೇಕ, ಗಂಡಾಂತರ ಕುರಿತು ಅರ್ಚಕರು ಹೇಳಿದ್ದೇನು?

ಗವಿ ಗಂಗಾಧರೇಶ್ವರನಿಗೆ ಸಿಗಲಿಲ್ಲ ಸೂರ್ಯ ಅಭಿಷೇಕ, ಗಂಡಾಂತರ ಕುರಿತು ಅರ್ಚಕರು ಹೇಳಿದ್ದೇನು?

Published : Jan 14, 2025, 11:18 PM IST

ಮಕರ ಸಂಕ್ರಾಂತಿ ದಿನ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿಲ್ಲ. ಇದು ಗಂಡಾಂತರದ ಸೂಚನೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈ ಕುರಿತು ಅರ್ಚಕರು ಹೇಳಿದ್ದೇನು? ಇನ್ನು ಮುಖ್ಯಮಂತ್ರಿ ಬದಲಾವಣೆ, ಹಸುವಿನ ಮೇಲೆ ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕ ಸೇರಿದಂತೆ ಹಲವೆಡೆ ಮಕರ ಸಂಕ್ರಾತಿ ಆಚರಿಸಲಾಗಿದೆ. ಈ ಪೈಕಿ ಗವಿ ಗಂಗಾಧರೇಶ್ವರ ದೇವಸ್ಥಾನ ವಿಶೇಷ. ಮಕರ ಸಂಕ್ರಾತಿ ದಿನ ಸೂರ್ಯನ ಕಿರಣಗಳು ದೇವಸ್ಥಾನದ ಲಿಂಗ ಸ್ಪರ್ಶಿಸಲಿದೆ. ಆದರೆ ಈ ಬಾರಿ ಮೋಡ ಕವಿದ ಕಾರಣ ಸೂರ್ಯನ ಕಿರಣಗಳು ಸ್ಪರ್ಶಿಸಿಲ್ಲ. ಇದು ಗಂಡಾಂತರದ ಸೂಚನೆ ಎಂದು ಹೇಳಲಾಗುತ್ತಿದೆ. ಈ ಕುರಿತು ದೇವಸ್ಥಾನದ ಅರ್ಚಕರು ಪ್ರತಿಕ್ರಿಯಿಸಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್