ಗವಿ ಗಂಗಾಧರೇಶ್ವರನಿಗೆ ಸಿಗಲಿಲ್ಲ ಸೂರ್ಯ ಅಭಿಷೇಕ, ಗಂಡಾಂತರ ಕುರಿತು ಅರ್ಚಕರು ಹೇಳಿದ್ದೇನು?

ಗವಿ ಗಂಗಾಧರೇಶ್ವರನಿಗೆ ಸಿಗಲಿಲ್ಲ ಸೂರ್ಯ ಅಭಿಷೇಕ, ಗಂಡಾಂತರ ಕುರಿತು ಅರ್ಚಕರು ಹೇಳಿದ್ದೇನು?

Published : Jan 14, 2025, 11:18 PM IST

ಮಕರ ಸಂಕ್ರಾಂತಿ ದಿನ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿಲ್ಲ. ಇದು ಗಂಡಾಂತರದ ಸೂಚನೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈ ಕುರಿತು ಅರ್ಚಕರು ಹೇಳಿದ್ದೇನು? ಇನ್ನು ಮುಖ್ಯಮಂತ್ರಿ ಬದಲಾವಣೆ, ಹಸುವಿನ ಮೇಲೆ ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕ ಸೇರಿದಂತೆ ಹಲವೆಡೆ ಮಕರ ಸಂಕ್ರಾತಿ ಆಚರಿಸಲಾಗಿದೆ. ಈ ಪೈಕಿ ಗವಿ ಗಂಗಾಧರೇಶ್ವರ ದೇವಸ್ಥಾನ ವಿಶೇಷ. ಮಕರ ಸಂಕ್ರಾತಿ ದಿನ ಸೂರ್ಯನ ಕಿರಣಗಳು ದೇವಸ್ಥಾನದ ಲಿಂಗ ಸ್ಪರ್ಶಿಸಲಿದೆ. ಆದರೆ ಈ ಬಾರಿ ಮೋಡ ಕವಿದ ಕಾರಣ ಸೂರ್ಯನ ಕಿರಣಗಳು ಸ್ಪರ್ಶಿಸಿಲ್ಲ. ಇದು ಗಂಡಾಂತರದ ಸೂಚನೆ ಎಂದು ಹೇಳಲಾಗುತ್ತಿದೆ. ಈ ಕುರಿತು ದೇವಸ್ಥಾನದ ಅರ್ಚಕರು ಪ್ರತಿಕ್ರಿಯಿಸಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?