ಮಂಗಳೂರಿನಲ್ಲಿ ಸಿಎಫ್‌ಐ ಗರ್ಲ್ಸ್‌ ಕಾನ್ಫರೆನ್ಸ್; ಕಾರ್ಯಕರ್ತರಿಗೆ ಕಮಿಷನರ್‌ ತರಾಟೆ

ಮಂಗಳೂರಿನಲ್ಲಿ ಸಿಎಫ್‌ಐ ಗರ್ಲ್ಸ್‌ ಕಾನ್ಫರೆನ್ಸ್; ಕಾರ್ಯಕರ್ತರಿಗೆ ಕಮಿಷನರ್‌ ತರಾಟೆ

Published : Jul 16, 2022, 03:45 PM IST

ಮಂಗಳೂರಿನಲ್ಲಿ ನಡೆಯುತ್ತಿರುವ ಗಲ್ಫ್ ಕಾನ್ಫರೆನ್ಸ್ ವಿಚಾರವಾಗಿ ಕಾರ್ಯಕರ್ತರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

ಮಂಗಳೂರು (ಜು, 16): ಇಲ್ಲಿ ನಡೆಯುತ್ತಿರುವ ಗಲ್ಫ್ ಕಾನ್ಫರೆನ್ಸ್ ವಿಚಾರವಾಗಿ ಕಾರ್ಯಕರ್ತರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

'ಮೊದಲೇ ರ್ಯಾಲಿಗೆ ಅವಕಾಶ ಇಲ್ಲ ಎಂದು ಹೇಳಿದ್ದೇವೆ. ಕೇವಲ ಪುರಭವನದಲ್ಲಿ ಸಮಾವೇಶ ನಡೆಸಲು ಅನುಮತಿ ಕೊಟ್ಟಿದ್ದೇವೆ, ಆದರೂ ದಾರಿ ತಪ್ಪಿಸುತ್ತಿದ್ದೀರಾ..? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಕಮಿಷನರ್ ವಾರ್ನಿಂಗ್ ಬೆನ್ನಲ್ಲೇ ರ್ಯಾಲಿಯನ್ನು ಸಿಎಫ್‌ಐ ಹಿಂಪಡೆದಿದೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more