ಖುಲ್ಲಂಖುಲ್ಲಂ ಮಾತುಗಾರ, ಖಾಸ್‌ ಬಾತ್ ಕಿಂಗ್ ರವಿ ಬೆಳಗೆರೆ ಮಾತುಗಳಿವು!

ಖುಲ್ಲಂಖುಲ್ಲಂ ಮಾತುಗಾರ, ಖಾಸ್‌ ಬಾತ್ ಕಿಂಗ್ ರವಿ ಬೆಳಗೆರೆ ಮಾತುಗಳಿವು!

Suvarna News   | Asianet News
Published : Nov 14, 2020, 10:16 AM ISTUpdated : Nov 14, 2020, 10:46 AM IST

ಪ್ರಿಯ ವೀಕ್ಷಕರೇ, ನಾನು ರವಿ ಬೆಳಗರೆ.. ಎಂಬ ದನಿ ಇನ್ನು ನೆನಪು ಮಾತ್ರ. ರವಿ ಬೆಳಗೆರೆ.. ಈ ಹೆಸರು ಮಾಧ್ಯಮ ಲೋಕದಲ್ಲಿ, ಪುಸ್ತಕ ಪ್ರಪಂಚದಲ್ಲಿ, ಬರಹಗಳ ಲೋಕದಲ್ಲಿ ಯಾವತ್ತಿಗೂ ಮರೆಯಲಾಗದ ಹೆಸರು. 

ಬೆಂಗಳೂರು (ನ. 14): ಪ್ರಿಯ ವೀಕ್ಷಕರೇ, ನಾನು ರವಿ ಬೆಳಗರೆ.. ಎಂಬ ದನಿ ಇನ್ನು ನೆನಪು ಮಾತ್ರ. ರವಿ ಬೆಳಗೆರೆ.. ಈ ಹೆಸರು ಮಾಧ್ಯಮ ಲೋಕದಲ್ಲಿ, ಪುಸ್ತಕ ಪ್ರಪಂಚದಲ್ಲಿ, ಬರಹಗಳ ಲೋಕದಲ್ಲಿ ಯಾವತ್ತಿಗೂ ಮರೆಯಲಾಗದ ಹೆಸರು. ಯಶಸ್ವಿ ಪತ್ರಕರ್ತನಾಗಿ, ಯುವಜನತೆಯ ಸ್ಫೂರ್ತಿಯಾಗಿ, ಅಪ್ರತಿಮ ಲೇಖಕನಾಗಿ ಇಹಲೋಕ ಯಾತ್ರೆ ಮುಗಿಸಿದ ವಿಶೇಷ ವ್ಯಕ್ತಿತ್ವ ಅವರು. ಇವರ ಮಾತುಗಳಲ್ಲಿ ವಿಶೇಷ ಸೆಳೆತ ಇದ್ದೇ ಇದೆ. ಇವರ ಮಾತುಗಳ ಬಗ್ಗೆ, ಪುಸ್ತಕಗಳ ಬಗ್ಗೆ ತಿಳ್ಕೊಳೋಣ ಬನ್ನಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!