ಲಾಕ್‌ಡೌನ್‌ ಎಫೆಕ್ಟ್‌: ಇನ್ಮುಂದೆ ಆನ್‌ಲೈನ್‌ನಲ್ಲೇ ದೇವರ ದರ್ಶನ..!

ಲಾಕ್‌ಡೌನ್‌ ಎಫೆಕ್ಟ್‌: ಇನ್ಮುಂದೆ ಆನ್‌ಲೈನ್‌ನಲ್ಲೇ ದೇವರ ದರ್ಶನ..!

Suvarna News   | Asianet News
Published : May 22, 2020, 08:14 AM ISTUpdated : May 22, 2020, 08:33 AM IST

ವಿಜಯಪುರದಿಂದ ಬೆಂಗಳೂರಿಗೆ ನಾನ್‌ ಎಸಿ ಸ್ಲೀಪರ್‌ ಬಸ್‌ ವ್ಯವಸ್ಥೆ| ಸಾಮಾಜಿಕ ಅಂತರಕ್ಕಾಗಿ 20 ಪ್ರಯಾಣಿಕರಿಗೆ ಮಾತ್ರ ಅವಕಾಶ| ಪಾಸ್‌ ಇಲ್ಲದೆ ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಬಂದಿದ್ದ ಚಾಲಕನ ಬಂಧನ|

ಬೆಂಗಳೂರು(ಮೇ.22): ಕಲಬುರಗಿಯಿಂದ ಬಿಹಾರಕ್ಕೆ ಹೊರಟ ಶ್ರಮಿಕ್ ಎಕ್ಸ್‌ಪ್ರೆಸ್‌ ರೈಲು, 1436 ಬಿಹಾರದ ವಲಸೆ ಕಾರ್ಮಿಕರ ಪ್ರಯಾಣ.

*ವಿಜಯಪುರದಿಂದ ಬೆಂಗಳೂರಿಗೆ ನಾನ್‌ ಎಸಿ ಸ್ಲೀಪರ್‌ ಬಸ್‌ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರಕ್ಕಾಗಿ 20 ಪ್ರಯಾಣಿಕರಿಗೆ ಮಾತ್ರ ಅವಕಾಶ 

ಕೊರೋನಾ ವೈರಸ್ 71 ಕೇಸ್‌ಗಳಲ್ಲಿ ರಾಜ್ಯಕ್ಕೆ ಹೈ ರಿಸ್ಕ್..!

* ಕೊರೋನಾ ಹೊಡೆತಕ್ಕೆ ಬಾಗಿಲು ಮುಚ್ಚಿದ ಮುಜರಾಯಿ ಇಲಾಖೆಯ ದೇವಸ್ಥಾನಗಳು, ಇನ್ಮುಂದೆ ಆನ್‌ಲೈನ್‌ನಲ್ಲಿ ದೇವರ ದರ್ಶನಕ್ಕೆ ವ್ಯವಸ್ಥೆ 

* ಪಾಸ್‌ ಇಲ್ಲದೆ ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಬಂದಿದ್ದ ಚಾಲಕನನ್ನ ವಶಕ್ಕೆ ಪಡೆದ ಅಧಿಕಾರಿಗಳು
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!