ಲಾಕ್‌ಡೌನ್‌ ಎಫೆಕ್ಟ್‌: ಇನ್ಮುಂದೆ ಆನ್‌ಲೈನ್‌ನಲ್ಲೇ ದೇವರ ದರ್ಶನ..!

ಲಾಕ್‌ಡೌನ್‌ ಎಫೆಕ್ಟ್‌: ಇನ್ಮುಂದೆ ಆನ್‌ಲೈನ್‌ನಲ್ಲೇ ದೇವರ ದರ್ಶನ..!

Suvarna News   | Asianet News
Published : May 22, 2020, 08:14 AM ISTUpdated : May 22, 2020, 08:33 AM IST

ವಿಜಯಪುರದಿಂದ ಬೆಂಗಳೂರಿಗೆ ನಾನ್‌ ಎಸಿ ಸ್ಲೀಪರ್‌ ಬಸ್‌ ವ್ಯವಸ್ಥೆ| ಸಾಮಾಜಿಕ ಅಂತರಕ್ಕಾಗಿ 20 ಪ್ರಯಾಣಿಕರಿಗೆ ಮಾತ್ರ ಅವಕಾಶ| ಪಾಸ್‌ ಇಲ್ಲದೆ ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಬಂದಿದ್ದ ಚಾಲಕನ ಬಂಧನ|

ಬೆಂಗಳೂರು(ಮೇ.22): ಕಲಬುರಗಿಯಿಂದ ಬಿಹಾರಕ್ಕೆ ಹೊರಟ ಶ್ರಮಿಕ್ ಎಕ್ಸ್‌ಪ್ರೆಸ್‌ ರೈಲು, 1436 ಬಿಹಾರದ ವಲಸೆ ಕಾರ್ಮಿಕರ ಪ್ರಯಾಣ.

*ವಿಜಯಪುರದಿಂದ ಬೆಂಗಳೂರಿಗೆ ನಾನ್‌ ಎಸಿ ಸ್ಲೀಪರ್‌ ಬಸ್‌ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರಕ್ಕಾಗಿ 20 ಪ್ರಯಾಣಿಕರಿಗೆ ಮಾತ್ರ ಅವಕಾಶ 

ಕೊರೋನಾ ವೈರಸ್ 71 ಕೇಸ್‌ಗಳಲ್ಲಿ ರಾಜ್ಯಕ್ಕೆ ಹೈ ರಿಸ್ಕ್..!

* ಕೊರೋನಾ ಹೊಡೆತಕ್ಕೆ ಬಾಗಿಲು ಮುಚ್ಚಿದ ಮುಜರಾಯಿ ಇಲಾಖೆಯ ದೇವಸ್ಥಾನಗಳು, ಇನ್ಮುಂದೆ ಆನ್‌ಲೈನ್‌ನಲ್ಲಿ ದೇವರ ದರ್ಶನಕ್ಕೆ ವ್ಯವಸ್ಥೆ 

* ಪಾಸ್‌ ಇಲ್ಲದೆ ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಬಂದಿದ್ದ ಚಾಲಕನನ್ನ ವಶಕ್ಕೆ ಪಡೆದ ಅಧಿಕಾರಿಗಳು
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?