ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

Suvarna News   | Asianet News
Published : Nov 26, 2020, 01:13 PM ISTUpdated : Nov 26, 2020, 01:19 PM IST

ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. 

ಉತ್ತರ ಕನ್ನಡ (ನ. 26): ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. ಇಲ್ಲಿ 5 ಬಾರಿ ಮುಳುಗಿ ಎದ್ದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿತ್ತು. 

ಆದರೆ ಈಗ ಈ ಪುಷ್ಕರಣಿಯಲ್ಲಿ ಮುಳುಗಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಸ, ಕಡ್ಡಿ, ಪಾಚಿ, ಅನ್ನ, ಪಿಂಡಗಳು, ತುಂಬಿ ಹೋಗಿವೆ. ಇದರ ಸ್ವಚ್ಛತಾ ಕಾರ್ಯದ ಬಗ್ಗೆ ಸರ್ಕಾರವಾಗಲಿ, ಸಂಬಂಧಪಟ್ಟ ಆಡಳಿತ ವರ್ಗವಾಗಲಿ ಗಮನ ಹರಿಸುತ್ತಿಲ್ಲ. ದಯವಿಟ್ಟು ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬೇಕು ಎನ್ನುವುದು ಬಿಗ್ 3 ಆಶಯ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?