ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

Suvarna News   | Asianet News
Published : Nov 26, 2020, 01:13 PM ISTUpdated : Nov 26, 2020, 01:19 PM IST

ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. 

ಉತ್ತರ ಕನ್ನಡ (ನ. 26): ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. ಇಲ್ಲಿ 5 ಬಾರಿ ಮುಳುಗಿ ಎದ್ದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿತ್ತು. 

ಆದರೆ ಈಗ ಈ ಪುಷ್ಕರಣಿಯಲ್ಲಿ ಮುಳುಗಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಸ, ಕಡ್ಡಿ, ಪಾಚಿ, ಅನ್ನ, ಪಿಂಡಗಳು, ತುಂಬಿ ಹೋಗಿವೆ. ಇದರ ಸ್ವಚ್ಛತಾ ಕಾರ್ಯದ ಬಗ್ಗೆ ಸರ್ಕಾರವಾಗಲಿ, ಸಂಬಂಧಪಟ್ಟ ಆಡಳಿತ ವರ್ಗವಾಗಲಿ ಗಮನ ಹರಿಸುತ್ತಿಲ್ಲ. ದಯವಿಟ್ಟು ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬೇಕು ಎನ್ನುವುದು ಬಿಗ್ 3 ಆಶಯ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!