ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

Suvarna News   | Asianet News
Published : Nov 26, 2020, 01:13 PM ISTUpdated : Nov 26, 2020, 01:19 PM IST

ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. 

ಉತ್ತರ ಕನ್ನಡ (ನ. 26): ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. ಇಲ್ಲಿ 5 ಬಾರಿ ಮುಳುಗಿ ಎದ್ದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿತ್ತು. 

ಆದರೆ ಈಗ ಈ ಪುಷ್ಕರಣಿಯಲ್ಲಿ ಮುಳುಗಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಸ, ಕಡ್ಡಿ, ಪಾಚಿ, ಅನ್ನ, ಪಿಂಡಗಳು, ತುಂಬಿ ಹೋಗಿವೆ. ಇದರ ಸ್ವಚ್ಛತಾ ಕಾರ್ಯದ ಬಗ್ಗೆ ಸರ್ಕಾರವಾಗಲಿ, ಸಂಬಂಧಪಟ್ಟ ಆಡಳಿತ ವರ್ಗವಾಗಲಿ ಗಮನ ಹರಿಸುತ್ತಿಲ್ಲ. ದಯವಿಟ್ಟು ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬೇಕು ಎನ್ನುವುದು ಬಿಗ್ 3 ಆಶಯ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!