ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

Suvarna News   | Asianet News
Published : Nov 26, 2020, 01:13 PM ISTUpdated : Nov 26, 2020, 01:19 PM IST

ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. 

ಉತ್ತರ ಕನ್ನಡ (ನ. 26): ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. ಇಲ್ಲಿ 5 ಬಾರಿ ಮುಳುಗಿ ಎದ್ದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿತ್ತು. 

ಆದರೆ ಈಗ ಈ ಪುಷ್ಕರಣಿಯಲ್ಲಿ ಮುಳುಗಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಸ, ಕಡ್ಡಿ, ಪಾಚಿ, ಅನ್ನ, ಪಿಂಡಗಳು, ತುಂಬಿ ಹೋಗಿವೆ. ಇದರ ಸ್ವಚ್ಛತಾ ಕಾರ್ಯದ ಬಗ್ಗೆ ಸರ್ಕಾರವಾಗಲಿ, ಸಂಬಂಧಪಟ್ಟ ಆಡಳಿತ ವರ್ಗವಾಗಲಿ ಗಮನ ಹರಿಸುತ್ತಿಲ್ಲ. ದಯವಿಟ್ಟು ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬೇಕು ಎನ್ನುವುದು ಬಿಗ್ 3 ಆಶಯ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!