ಬೆಂಗಳೂರಿನಲ್ಲಿ ಚಿನ್ನದ ನಾಣ್ಯದ ಮಳೆ, ಜನರ ನೂಕು ನುಗ್ಗಲು!

ಬೆಂಗಳೂರಿನಲ್ಲಿ ಚಿನ್ನದ ನಾಣ್ಯದ ಮಳೆ, ಜನರ ನೂಕು ನುಗ್ಗಲು!

Published : Oct 10, 2020, 03:09 PM ISTUpdated : Oct 11, 2020, 02:35 PM IST

ಬೆಂಗಳೂರಿನ ಆನೇಕಲ್ ಭಾಗದಲ್ಲಿ ಚಿನ್ನದ ನಾಣ್ಯಗಳ ಮಳೆ ಸುರಿದಿದೆ ಎಂಬ ಮಾತು ಕೇಳಿ, ಇದನ್ನು ಪಡೆದುಕೊಳ್ಳಲು ಜನರು ಓಡೋಡಿ ಬಂದಿದ್ದಾರೆ. ಇದರ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. 

ಆನೇಕಲ್(ಅ.10): ಬೆಂಗಳೂರಿನ ಆನೇಕಲ್ ಭಾಗದಲ್ಲಿ ಚಿನ್ನದ ನಾಣ್ಯಗಳ ಮಳೆ ಸುರಿದಿದೆ ಎಂಬ ಮಾತು ಕೇಳಿ, ಇದನ್ನು ಪಡೆದುಕೊಳ್ಳಲು ಜನರು ಓಡೋಡಿ ಬಂದಿದ್ದಾರೆ. ಇದರ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. 

ಇದನ್ನೂ ನೋಡಿ | ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?...

ಈ ವದಂತಿ ಕೇಳಿದ ಬೆನ್ನಲ್ಲೇ ನಾಣ್ಯ ಸಂಗ್ರಹಿಸಲು ಜನರು ಆ ಭಾಗಕ್ಕೆ ಓಡಿ ಬಂದಿದ್ದಾರೆ. ಕೆಲವರಿಗೆ ಮಳೆಯಲ್ಲಿ ಬಿದ್ದ ಚಿಕ್ಕ ಚಿನ್ನದ ತುಣುಕುಗಳೂ ಸಿಕ್ಕಿವೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?