ಮೀಸಲಾತಿ ಹೋರಾಟಕ್ಕೆ ಗೌಡ-ಲಿಂಗಾಯತರ ಎಂಟ್ರಿ ; 2A ಗಾಗಿ ಪಟ್ಟು

ಮೀಸಲಾತಿ ಹೋರಾಟಕ್ಕೆ ಗೌಡ-ಲಿಂಗಾಯತರ ಎಂಟ್ರಿ ; 2A ಗಾಗಿ ಪಟ್ಟು

Published : Feb 28, 2021, 03:57 PM IST

ಕುರುಬ , ಪಂಚಮಸಾಲಿಗಳ ಮೀಸಲಾತಿ ಚಳುವಳಿಗಳ ನಂತರ ಇದೀಗ ಗೌಡ ಲಿಂಗಾಯತರು 2 ಎ ಮೀಸಲಾತಿಗಾಗಿ ಪಟ್ಟು ಹಿಡಿದ್ದಾರೆ. 

ಬೆಂಗಳೂರು (ಫೆ. 28): ಕುರುಬ , ಪಂಚಮಸಾಲಿಗಳ ಮೀಸಲಾತಿ ಚಳುವಳಿಗಳ ನಂತರ ಇದೀಗ ಗೌಡ ಲಿಂಗಾಯತರು 2 ಎ ಮೀಸಲಾತಿಗಾಗಿ ಪಟ್ಟು ಹಿಡಿದ್ದಾರೆ. 

ಚಾಮರಾಜನಗರದ ಸಂತೇಮರಹಳ್ಳಿಯಲ್ಲಿ ಗೌಡ ಲಿಂಗಾಯತರ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದಾರೆ.  ಉತ್ತರ ಕರ್ನಾಟಕ ಭಾಗದಲ್ಲಿ ಪಂಚಮಸಾಲಿಗಳನ್ನು 2 ಎಗೆ ಸೇರಿಸಬೇಕು ಎಂಬ ಚರ್ಚೆ ಶುರುವಾದಂತೆ, ಗೌಡ ಲಿಂಗಾಯತ ಸಮುದಾಯದವನ್ನೂ 2ಎ ಗೆ ಸೇರಿಸಬೇಕೆಂದು ನಾವು ಒತ್ತಾಯಿಸುತ್ತೇವೆಂದು' ಮುಖಂಡರು ಒತ್ತಾಯಪಡಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!