ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

Published : Jul 30, 2021, 02:26 PM ISTUpdated : Jul 30, 2021, 02:42 PM IST

ರಾಜ್ಯದಲ್ಲಿ ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಾಗಿದ್ದರೂ, ಸಂಪುಟ ರಚನೆ ಮಾತ್ರ ಇನ್ನೂ ಒಂದು ವಾರ ಅನುಮಾನ. ಹೀಗಾಗಿ ಸಂಪುಟ ರಚನೆಯಾಗದೇ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 

ಬೆಂಗಳೂರು(ಜು.30): ರಾಜ್ಯದಲ್ಲಿ ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಾಗಿದ್ದರೂ, ಸಂಪುಟ ರಚನೆ ಮಾತ್ರ ಇನ್ನೂ ಒಂದು ವಾರ ಅನುಮಾನ. ಹೀಗಾಗಿ ಸಂಪುಟ ರಚನೆಯಾಗದೇ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 

ಹೌದು ರಾಜ್ಯದಲ್ಲೀಗ ವನ್‌ ಮ್ಯಾನ್‌ ಸರ್ಕಾರ ಇರುವುದರಿಂದ ಎಲ್ಲವೂ ಅವರೇ ನೋಡಿಕೊಳ್ಳುವಂತಾಗಿದೆ. ಹೀಗಾಗಿ ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲವೆನ್ನುವಂತಾಗಿದೆ. ಸಾರ್ವತ್ರಿಕ ಆದೇಶದ ಬಗ್ಗೆ ಅಂತಿಮ ಆದೇಶ ಬಂದಿಲ್ಲ, ಶಿಕ್ಷಕರ ವರ್ಗಾವಣೆ ಆದೇಶದ ಬಗ್ಗೆ ಸ್ಪಷ್ಟತೆ ಇಲ್ಲ, ಕಂದಾಯ ಇಲಾಖೆಗೂ ಸಚಿವರ ನೇಮಕವಾಗದೇ ನೆರೆ ಪರಿಹಾರ, ಸಂತ್ರಸ್ತರ ಪುನರ್ ವಸತಿ ಬಗ್ಗೆಯೂ ಯಾವ ಆದೇಶ ಬಂದಿಲ್ಲ. ಅಧಿಕಾರಿಗಳ ಆಟದಿಂದಾಗಿ ನೆರೆ ಸಂತ್ರಸ್ತರಿಗೆ ಸಂಕಟವುಂಟಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!