ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

Published : Jul 30, 2021, 02:26 PM ISTUpdated : Jul 30, 2021, 02:42 PM IST

ರಾಜ್ಯದಲ್ಲಿ ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಾಗಿದ್ದರೂ, ಸಂಪುಟ ರಚನೆ ಮಾತ್ರ ಇನ್ನೂ ಒಂದು ವಾರ ಅನುಮಾನ. ಹೀಗಾಗಿ ಸಂಪುಟ ರಚನೆಯಾಗದೇ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 

ಬೆಂಗಳೂರು(ಜು.30): ರಾಜ್ಯದಲ್ಲಿ ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಾಗಿದ್ದರೂ, ಸಂಪುಟ ರಚನೆ ಮಾತ್ರ ಇನ್ನೂ ಒಂದು ವಾರ ಅನುಮಾನ. ಹೀಗಾಗಿ ಸಂಪುಟ ರಚನೆಯಾಗದೇ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 

ಹೌದು ರಾಜ್ಯದಲ್ಲೀಗ ವನ್‌ ಮ್ಯಾನ್‌ ಸರ್ಕಾರ ಇರುವುದರಿಂದ ಎಲ್ಲವೂ ಅವರೇ ನೋಡಿಕೊಳ್ಳುವಂತಾಗಿದೆ. ಹೀಗಾಗಿ ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲವೆನ್ನುವಂತಾಗಿದೆ. ಸಾರ್ವತ್ರಿಕ ಆದೇಶದ ಬಗ್ಗೆ ಅಂತಿಮ ಆದೇಶ ಬಂದಿಲ್ಲ, ಶಿಕ್ಷಕರ ವರ್ಗಾವಣೆ ಆದೇಶದ ಬಗ್ಗೆ ಸ್ಪಷ್ಟತೆ ಇಲ್ಲ, ಕಂದಾಯ ಇಲಾಖೆಗೂ ಸಚಿವರ ನೇಮಕವಾಗದೇ ನೆರೆ ಪರಿಹಾರ, ಸಂತ್ರಸ್ತರ ಪುನರ್ ವಸತಿ ಬಗ್ಗೆಯೂ ಯಾವ ಆದೇಶ ಬಂದಿಲ್ಲ. ಅಧಿಕಾರಿಗಳ ಆಟದಿಂದಾಗಿ ನೆರೆ ಸಂತ್ರಸ್ತರಿಗೆ ಸಂಕಟವುಂಟಾಗಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!