ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

Published : Jul 30, 2021, 02:26 PM ISTUpdated : Jul 30, 2021, 02:42 PM IST

ರಾಜ್ಯದಲ್ಲಿ ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಾಗಿದ್ದರೂ, ಸಂಪುಟ ರಚನೆ ಮಾತ್ರ ಇನ್ನೂ ಒಂದು ವಾರ ಅನುಮಾನ. ಹೀಗಾಗಿ ಸಂಪುಟ ರಚನೆಯಾಗದೇ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 

ಬೆಂಗಳೂರು(ಜು.30): ರಾಜ್ಯದಲ್ಲಿ ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಾಗಿದ್ದರೂ, ಸಂಪುಟ ರಚನೆ ಮಾತ್ರ ಇನ್ನೂ ಒಂದು ವಾರ ಅನುಮಾನ. ಹೀಗಾಗಿ ಸಂಪುಟ ರಚನೆಯಾಗದೇ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. 

ಹೌದು ರಾಜ್ಯದಲ್ಲೀಗ ವನ್‌ ಮ್ಯಾನ್‌ ಸರ್ಕಾರ ಇರುವುದರಿಂದ ಎಲ್ಲವೂ ಅವರೇ ನೋಡಿಕೊಳ್ಳುವಂತಾಗಿದೆ. ಹೀಗಾಗಿ ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲವೆನ್ನುವಂತಾಗಿದೆ. ಸಾರ್ವತ್ರಿಕ ಆದೇಶದ ಬಗ್ಗೆ ಅಂತಿಮ ಆದೇಶ ಬಂದಿಲ್ಲ, ಶಿಕ್ಷಕರ ವರ್ಗಾವಣೆ ಆದೇಶದ ಬಗ್ಗೆ ಸ್ಪಷ್ಟತೆ ಇಲ್ಲ, ಕಂದಾಯ ಇಲಾಖೆಗೂ ಸಚಿವರ ನೇಮಕವಾಗದೇ ನೆರೆ ಪರಿಹಾರ, ಸಂತ್ರಸ್ತರ ಪುನರ್ ವಸತಿ ಬಗ್ಗೆಯೂ ಯಾವ ಆದೇಶ ಬಂದಿಲ್ಲ. ಅಧಿಕಾರಿಗಳ ಆಟದಿಂದಾಗಿ ನೆರೆ ಸಂತ್ರಸ್ತರಿಗೆ ಸಂಕಟವುಂಟಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!