ಎಲ್ಲರಿಗೂ ಒಂದೇ ಕಾನೂನು,  ನೈಜ ಜಾತ್ಯಾತೀತ ರಾಷ್ಟ್ರವಾಗುತ್ತಾ ಭಾರತ?

ಎಲ್ಲರಿಗೂ ಒಂದೇ ಕಾನೂನು, ನೈಜ ಜಾತ್ಯಾತೀತ ರಾಷ್ಟ್ರವಾಗುತ್ತಾ ಭಾರತ?

Published : Nov 26, 2022, 11:30 PM IST

ಏನಿದು ಏಕರೂಪ ನಾಗರೀಕ ಸಂಹಿತೆ? ಇದರ ಅವಶ್ಯಕತೆ ಭಾರತಕ್ಕಿದೆಯಾ? ಗೋವಾ, ಅಸ್ಸಾಂ ರಾಜ್ಯದಲ್ಲಿದೆ ಏಕರೂಪ ಕಾನೂನು, ಬೆಳಗಾವಿ ಗಡಿ ವಿವಾದ, ಮಹಾಜನ್ ವರದಿಯಲ್ಲಿ ಏನಿದೆ? ಸೇರಿದಂತೆ ಇಂದಿನ ಇಡೀ ದಿನ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ಕರ್ನಾಟಕದಲ್ಲಿ ಇದೀಗ ಒಂದು ರಾಷ್ಟ್ರ ಒಂದು ಕಾನೂನು ಜಾರಿ ಕುರಿತು ಚರ್ಚೆ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಜಾರಿ ಕುರಿತು ಒಲವು ತೋರಿದ್ದಾರೆ. ಸಂವಿಧಾನ ನಿಮಾತೃತಗಳು ಏಕರೂಪ ನಾಗರೀಕ ಸಂಹಿತೆ ಕಾನೂನು ಜಾರಿಗೆ ಆಶಯ ವ್ಯಕ್ತಪಡಿಸಿದ್ದರು. ಈ ಕರಿತು 1985ರಲ್ಲಿ ಏಕರೂಪ ನಾಗರೀಕ ಸಂಹಿತೆ ಕುರಿತು ಬಾರಿ ಚರ್ಚೆಯಾಗಿತ್ತು. 1985ರಲ್ಲಿ ಶಹ ಬಾನು ಕೇಸ್ ಒಂದು ದೇಶ ಒಂದು ಕಾನೂನು ಚರ್ಚೆಯನ್ನು ಹುಟ್ಟು ಹಾಕಿತ್ತು.  ಗೋವಾ, ಅಸ್ಸಾಂ ರಾಜ್ಯದಲ್ಲಿ ಏಕರೂಪ ಕಾನೂನು ಜಾರಿಯಲ್ಲಿದೆ. ಇದೀಗ ಕರ್ನಾಟಕದಲ್ಲೂ ಜಾರಿಗೆ ಸಿದ್ಧತೆಗಳು ನಡೆಯುತ್ತಿದೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more