ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

Published : Oct 19, 2022, 01:27 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಿರು ಅರಣ್ಯದ ಬದಲಿಗೆ ದಟ್ಟಾರಣ್ಯಕ್ಕೆ ಕಾಂಕ್ರಿಟ್‌ ಬೇಲಿ ಹಾಕುವ ಮೂಲಕ ಅರಣ್ಯ ಇಲಾಖೆ ಸರ್ಕಾರದ ಕೋಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನಲಾಗುತ್ತಿದೆ.

ರೂಟ್ ಸ್ಟಾಕ್ ಏರಿಯಾ ಪ್ರೋಟೆಕ್ಷನ್ ಯೋಜನೆಯಡಿ ಸರ್ಕಾರದ ಹಣ ದುರ್ಬಳಕೆಯಾಗುತ್ತಿದ್ದು, ಅರಣ್ಯ ಇಲಾಖೆಯು 165 ಕೋಟಿಗೂ ಅಧಿಕ ಹಣ ದುರ್ಬಳಕೆ ಮಾಡಿದೆ ಎನ್ನಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಯಲ್ಲಾಪುರದ ಕಣ್ಣಿಗೆರೆಯ 800 ಹೆಕ್ಟರ್ ಅರಣ್ಯ ಪ್ರದೇಶಕ್ಕೆ ಕಾಂಕ್ರೀಟ್ ಬೇಲಿ ಹಾಕುವ ಯೋಜನೆಯ ಹಣದ ಮೇಲೆ ಅರಣ್ಯ ಅಧಿಕಾರಿಗಳ ಕಣ್ಣು ಬಿದ್ದಿದೆ. ಈ ವರ್ಷವು ಮತ್ತೆ 500 ಕೀ.ಮಿ ವ್ಯಾಪ್ತಿಯಲ್ಲಿ ತಂತಿ ಬೇಲಿಗೆ ಯೋಜನೆ ಹಾಕಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5.77 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ ಮಾಡಲು ಪ್ಲಾನ್ ರೂಪಿಸಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಬದಲಾವಣೆ: ಪೂಜಾರಿ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!