ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

Published : Oct 19, 2022, 01:27 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಿರು ಅರಣ್ಯದ ಬದಲಿಗೆ ದಟ್ಟಾರಣ್ಯಕ್ಕೆ ಕಾಂಕ್ರಿಟ್‌ ಬೇಲಿ ಹಾಕುವ ಮೂಲಕ ಅರಣ್ಯ ಇಲಾಖೆ ಸರ್ಕಾರದ ಕೋಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನಲಾಗುತ್ತಿದೆ.

ರೂಟ್ ಸ್ಟಾಕ್ ಏರಿಯಾ ಪ್ರೋಟೆಕ್ಷನ್ ಯೋಜನೆಯಡಿ ಸರ್ಕಾರದ ಹಣ ದುರ್ಬಳಕೆಯಾಗುತ್ತಿದ್ದು, ಅರಣ್ಯ ಇಲಾಖೆಯು 165 ಕೋಟಿಗೂ ಅಧಿಕ ಹಣ ದುರ್ಬಳಕೆ ಮಾಡಿದೆ ಎನ್ನಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಯಲ್ಲಾಪುರದ ಕಣ್ಣಿಗೆರೆಯ 800 ಹೆಕ್ಟರ್ ಅರಣ್ಯ ಪ್ರದೇಶಕ್ಕೆ ಕಾಂಕ್ರೀಟ್ ಬೇಲಿ ಹಾಕುವ ಯೋಜನೆಯ ಹಣದ ಮೇಲೆ ಅರಣ್ಯ ಅಧಿಕಾರಿಗಳ ಕಣ್ಣು ಬಿದ್ದಿದೆ. ಈ ವರ್ಷವು ಮತ್ತೆ 500 ಕೀ.ಮಿ ವ್ಯಾಪ್ತಿಯಲ್ಲಿ ತಂತಿ ಬೇಲಿಗೆ ಯೋಜನೆ ಹಾಕಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5.77 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ ಮಾಡಲು ಪ್ಲಾನ್ ರೂಪಿಸಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಬದಲಾವಣೆ: ಪೂಜಾರಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!