ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

Published : Oct 19, 2022, 01:27 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಿರು ಅರಣ್ಯದ ಬದಲಿಗೆ ದಟ್ಟಾರಣ್ಯಕ್ಕೆ ಕಾಂಕ್ರಿಟ್‌ ಬೇಲಿ ಹಾಕುವ ಮೂಲಕ ಅರಣ್ಯ ಇಲಾಖೆ ಸರ್ಕಾರದ ಕೋಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನಲಾಗುತ್ತಿದೆ.

ರೂಟ್ ಸ್ಟಾಕ್ ಏರಿಯಾ ಪ್ರೋಟೆಕ್ಷನ್ ಯೋಜನೆಯಡಿ ಸರ್ಕಾರದ ಹಣ ದುರ್ಬಳಕೆಯಾಗುತ್ತಿದ್ದು, ಅರಣ್ಯ ಇಲಾಖೆಯು 165 ಕೋಟಿಗೂ ಅಧಿಕ ಹಣ ದುರ್ಬಳಕೆ ಮಾಡಿದೆ ಎನ್ನಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಯಲ್ಲಾಪುರದ ಕಣ್ಣಿಗೆರೆಯ 800 ಹೆಕ್ಟರ್ ಅರಣ್ಯ ಪ್ರದೇಶಕ್ಕೆ ಕಾಂಕ್ರೀಟ್ ಬೇಲಿ ಹಾಕುವ ಯೋಜನೆಯ ಹಣದ ಮೇಲೆ ಅರಣ್ಯ ಅಧಿಕಾರಿಗಳ ಕಣ್ಣು ಬಿದ್ದಿದೆ. ಈ ವರ್ಷವು ಮತ್ತೆ 500 ಕೀ.ಮಿ ವ್ಯಾಪ್ತಿಯಲ್ಲಿ ತಂತಿ ಬೇಲಿಗೆ ಯೋಜನೆ ಹಾಕಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5.77 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ ಮಾಡಲು ಪ್ಲಾನ್ ರೂಪಿಸಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಬದಲಾವಣೆ: ಪೂಜಾರಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!