ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

ದಟ್ಟ ಅರಣ್ಯಕ್ಕೆ ಕಾಂಕ್ರೀಟ್ ಬೇಲಿ?: ಸರ್ಕಾರದ ಹಣದ ಮೇಲೆ ಅರಣ್ಯ ಇಲಾಖೆ ಕಣ್ಣು?

Published : Oct 19, 2022, 01:27 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಿರು ಅರಣ್ಯದ ಬದಲಿಗೆ ದಟ್ಟಾರಣ್ಯಕ್ಕೆ ಕಾಂಕ್ರಿಟ್‌ ಬೇಲಿ ಹಾಕುವ ಮೂಲಕ ಅರಣ್ಯ ಇಲಾಖೆ ಸರ್ಕಾರದ ಕೋಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನಲಾಗುತ್ತಿದೆ.

ರೂಟ್ ಸ್ಟಾಕ್ ಏರಿಯಾ ಪ್ರೋಟೆಕ್ಷನ್ ಯೋಜನೆಯಡಿ ಸರ್ಕಾರದ ಹಣ ದುರ್ಬಳಕೆಯಾಗುತ್ತಿದ್ದು, ಅರಣ್ಯ ಇಲಾಖೆಯು 165 ಕೋಟಿಗೂ ಅಧಿಕ ಹಣ ದುರ್ಬಳಕೆ ಮಾಡಿದೆ ಎನ್ನಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಯಲ್ಲಾಪುರದ ಕಣ್ಣಿಗೆರೆಯ 800 ಹೆಕ್ಟರ್ ಅರಣ್ಯ ಪ್ರದೇಶಕ್ಕೆ ಕಾಂಕ್ರೀಟ್ ಬೇಲಿ ಹಾಕುವ ಯೋಜನೆಯ ಹಣದ ಮೇಲೆ ಅರಣ್ಯ ಅಧಿಕಾರಿಗಳ ಕಣ್ಣು ಬಿದ್ದಿದೆ. ಈ ವರ್ಷವು ಮತ್ತೆ 500 ಕೀ.ಮಿ ವ್ಯಾಪ್ತಿಯಲ್ಲಿ ತಂತಿ ಬೇಲಿಗೆ ಯೋಜನೆ ಹಾಕಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5.77 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ ಮಾಡಲು ಪ್ಲಾನ್ ರೂಪಿಸಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಬದಲಾವಣೆ: ಪೂಜಾರಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!