ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

Suvarna News   | Asianet News
Published : Jan 23, 2022, 01:29 PM ISTUpdated : Jan 23, 2022, 01:40 PM IST

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. 

ಬೆಂಗಳೂರು (ಜ. 23): ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ (Tariff Plan) ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. ವಸೂಲಿ ಮಾಡಿ ಜನರ ಮೇಲೆ ಹೊರೆ ಹಾಕಬೇಡಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ 42 ಕೋಟಿ, ಬೆಳಗಾವಿ ಪಾಲಿಕೆಯಿಂದ 53 ಕೋಟಿ ಬಾಕಿ, ಸ್ಥಳೀಯ ಸಂಸ್ಥೆಗಳಿಂದ 129 ಕೋಟಿ ರೂ ಬಾಕಿ ಇದೆ. ಈ ಎಲ್ಲಾ ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more