ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

Suvarna News   | Asianet News
Published : Jan 23, 2022, 01:29 PM ISTUpdated : Jan 23, 2022, 01:40 PM IST

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. 

ಬೆಂಗಳೂರು (ಜ. 23): ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ (Tariff Plan) ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. ವಸೂಲಿ ಮಾಡಿ ಜನರ ಮೇಲೆ ಹೊರೆ ಹಾಕಬೇಡಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ 42 ಕೋಟಿ, ಬೆಳಗಾವಿ ಪಾಲಿಕೆಯಿಂದ 53 ಕೋಟಿ ಬಾಕಿ, ಸ್ಥಳೀಯ ಸಂಸ್ಥೆಗಳಿಂದ 129 ಕೋಟಿ ರೂ ಬಾಕಿ ಇದೆ. ಈ ಎಲ್ಲಾ ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more