ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

Suvarna News   | Asianet News
Published : Jan 23, 2022, 01:29 PM ISTUpdated : Jan 23, 2022, 01:40 PM IST

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. 

ಬೆಂಗಳೂರು (ಜ. 23): ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ (Tariff Plan) ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. ವಸೂಲಿ ಮಾಡಿ ಜನರ ಮೇಲೆ ಹೊರೆ ಹಾಕಬೇಡಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ 42 ಕೋಟಿ, ಬೆಳಗಾವಿ ಪಾಲಿಕೆಯಿಂದ 53 ಕೋಟಿ ಬಾಕಿ, ಸ್ಥಳೀಯ ಸಂಸ್ಥೆಗಳಿಂದ 129 ಕೋಟಿ ರೂ ಬಾಕಿ ಇದೆ. ಈ ಎಲ್ಲಾ ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 


 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more