ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

Published : Jan 23, 2022, 01:29 PM ISTUpdated : Jan 23, 2022, 01:40 PM IST

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. 

ಬೆಂಗಳೂರು (ಜ. 23): ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ (Tariff Plan) ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. ವಸೂಲಿ ಮಾಡಿ ಜನರ ಮೇಲೆ ಹೊರೆ ಹಾಕಬೇಡಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ 42 ಕೋಟಿ, ಬೆಳಗಾವಿ ಪಾಲಿಕೆಯಿಂದ 53 ಕೋಟಿ ಬಾಕಿ, ಸ್ಥಳೀಯ ಸಂಸ್ಥೆಗಳಿಂದ 129 ಕೋಟಿ ರೂ ಬಾಕಿ ಇದೆ. ಈ ಎಲ್ಲಾ ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more